ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಹಾಸನ: ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲಾಗಿತ್ತು. ವಿಐಪಿಗಳು ಬರುವ ಮೊದಲು ಕೆಲ ಅಧಿಕಾರಿಗಳಿಗೆ ಮುಂಚಿತವಾಗಿಯೇ ತಿಳಿಸಿ, ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಜನರಿಗೆ ಹಾಸನಾಂಬ ದರ್ಶನ ಪಡೆಯಲು ತಮ್ಮ ಗುರುತಿನ ಚೀಟಿಯನ್ನೇ ನೀಡಿದಂತ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, “ಜೀರೋ ಟಾಲರೆನ್ಸ್.” ಹಾಸನಾಂಬ ದೇವಾಲಯದ ಆವರಣಕ್ಕೆ ಅನಧಿಕೃತ ಜನರಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ … Continue reading ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed