BIGG NEWS: ಚಿಕ್ಕಬಳ್ಳಾಪುರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಇಬ್ಬರು ಬಾಣಂತಿಯರು ಸಾವು; ಕುಟುಂಬಸ್ಥರ ಆಕ್ರೋಶ

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಸುಧಾಕರ್‌ ತವರು ಕ್ಷೇತ್ರದಲ್ಲೇ ದುರಂತ ನಡೆದಿದೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯವರ ನಿರ್ಲಕ್ಷ್ಯ ಬಾಣಂತಿಯೊಬ್ಬರು ಬಲಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. BIGG NEWS : ವಿಧಾನಸೌಧದ ಮುಂದೆ 25 ಲಕ್ಷ ಪಂಚಮಸಾಲಿ ಲಿಂಗಾಯತರಿಂದ ಧರಣಿ : ಬಸವ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ಚಿಂತಾಮಣಿ ತಾಲೂಕಿನ ನೀಲಪಲ್ಲಿ ಗ್ರಾಮದ ಗೋಪಾಲಗೌಡ, ಪತ್ನಿ ನೇತ್ರಾವತಿಯ ಹೆರಿಗೆಗೆ ಕಳೆದ ತಿಂಗಳು 9ರಂದು ಚಿಂತಾಮಣಿ ಸರ್ಕಾರಿ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ … Continue reading BIGG NEWS: ಚಿಕ್ಕಬಳ್ಳಾಪುರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಇಬ್ಬರು ಬಾಣಂತಿಯರು ಸಾವು; ಕುಟುಂಬಸ್ಥರ ಆಕ್ರೋಶ