ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ 2 ವಿಶೇಷ ತಂಡ ರಚನೆ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ನಡೆದಿದ್ದಂತ ಅಂಜಲಿ ಅಂಬಿಗೇರೆ ಹತ್ಯೆ ಪ್ರಕರಣ ಸಂಬಂಧ ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ ಅಂತ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ಅಂಜಲಿ ಅಂಬಿಗೇರ ಹತ್ಯೆ ಆರೋಪಿ ವಿಶ್ವ ಆಲಿಯಾಸ್ ಗಿರೀಶ್ ಪರಿಚಯಸ್ಥನೇ ಆಗಿದ್ದಾನೆ. ಇಂದು ಮುಂಜಾನೆ ಅಂಜಲಿಗೆ 4 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ, ಪರಾರಿಯಾಗಿದ್ದಾನೆ ಎಂದರು. ಅಂಜಲಿ ಮನೆಯವರ ಪ್ರಕಾರ ವಿಶ್ವ ಪ್ರೀತಿಸುತ್ತಿದ್ದನು. ಆದ್ರೇ … Continue reading ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ 2 ವಿಶೇಷ ತಂಡ ರಚನೆ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ