Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `CET’ಟಾಪರ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

30/01/2026 7:41 AM

ಕೆನಡಾ ವಿಮಾನಗಳ ಮೇಲೆ ಟ್ರಂಪ್ ಕಣ್ಣು: ಶೇ. 50ರಷ್ಟು ಭಾರಿ ಸುಂಕದ ಎಚ್ಚರಿಕೆ! ವ್ಯಾಪಾರ ಸಮರ ಮತ್ತಷ್ಟು ತೀವ್ರ

30/01/2026 7:19 AM

BIG NEWS : ಪತ್ನಿ `ದೈಹಿಕ ಸಂಬಂಧ’ಕ್ಕೆ ನಿರಾಕರಿಸುವುದು ವಿಚ್ಛೇದನಕ್ಕೆ ಕಾರಣವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

30/01/2026 7:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಯಚೂರಲ್ಲಿ ‘ಶಾಲಾ- ಸರ್ಕಾರಿ ಬಸ್’ ನಡುವೆ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ
KARNATAKA

ರಾಯಚೂರಲ್ಲಿ ‘ಶಾಲಾ- ಸರ್ಕಾರಿ ಬಸ್’ ನಡುವೆ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ

By kannadanewsnow0905/09/2024 2:49 PM

ರಾಯಚೂರು: ಜಿಲ್ಲೆಯ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅಲ್ಲದೇ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಂತ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಬಳಿಯಲ್ಲಿ ಶಾಲಾ ಹಾಗೂ ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಾದಂತ ಸಮರ್ಥ(7) ಹಾಗೂ ಶ್ರೀಕಾಂತ್(12) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಾಲಾ ಬಸ್ಸಿನಲ್ಲಿದ್ದಂತ 17ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದರೇ, ನಾಲ್ವರ ಕಾಲು ತುಂಡಾಗಿದೆ. 23 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರ್ಕಾರಿ ಬಸ್ಸಿನಲ್ಲಿದ್ದಂತ 17 ಜನರಿಗೆ ಗಾಯವಾಗಿದೆ.

ಕೆ ಎಸ್ ಆರ್ ಟಿಸಿಯಿಂದ ಮೃತ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ, ಗಾಯಗೊಂಡಿರುವಂತವರಿಗೆ 3 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದೆ. ಈ ಘಟನೆ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ್ದು ಎನ್ನಲಾಗುತ್ತಿದೆ.

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

ಬಾಂಗ್ಲಾದೇಶ ಹಸ್ತಾಂತರಕ್ಕೆ ಮನವಿ ಮಾಡುವವರೆಗೂ ‘ಶೇಖ್ ಹಸೀನಾ’ ಭಾರತದಲ್ಲಿ ಮೌನವಾಗಿರಬೇಕು: ಮುಹಮ್ಮದ್ ಯೂನುಸ್

ಡಿಕೆಶಿ ವಿರುದ್ಧ ಆದಾಯ ಮೀರಿ ಅಸ್ತಿ ಗಳಿಕೆ ಕೇಸ್ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಯತ್ನಾಳ್!

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `CET’ಟಾಪರ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

30/01/2026 7:41 AM2 Mins Read

BIG NEWS : ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ’ ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

30/01/2026 7:03 AM1 Min Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ವಿದ್ಯಾರ್ಥಿ ವೇತನ’ ಬಾರದಿದ್ದರೆ ತಪ್ಪದೇ ಈ ಮಾಹಿತಿ ಅಪ್ ಡೇಟ್ ಮಾಡಿ.!

30/01/2026 6:48 AM1 Min Read
Recent News

ರಾಜ್ಯ ಸರ್ಕಾರದಿಂದ `CET’ಟಾಪರ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

30/01/2026 7:41 AM

ಕೆನಡಾ ವಿಮಾನಗಳ ಮೇಲೆ ಟ್ರಂಪ್ ಕಣ್ಣು: ಶೇ. 50ರಷ್ಟು ಭಾರಿ ಸುಂಕದ ಎಚ್ಚರಿಕೆ! ವ್ಯಾಪಾರ ಸಮರ ಮತ್ತಷ್ಟು ತೀವ್ರ

30/01/2026 7:19 AM

BIG NEWS : ಪತ್ನಿ `ದೈಹಿಕ ಸಂಬಂಧ’ಕ್ಕೆ ನಿರಾಕರಿಸುವುದು ವಿಚ್ಛೇದನಕ್ಕೆ ಕಾರಣವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

30/01/2026 7:17 AM

BREAKING: ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್ ಖಾತೆ ದಿಢೀರ್ ಡಿಲೀಟ್! ಕೋಟ್ಯಂತರ ಅಭಿಮಾನಿಗಳಿಗೆ ಶಾಕ್ ನೀಡಿದ ‘ಕಿಂಗ್’ ನಿರ್ಧಾರ!

30/01/2026 7:14 AM
State News
KARNATAKA

ರಾಜ್ಯ ಸರ್ಕಾರದಿಂದ `CET’ಟಾಪರ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

By kannadanewsnow5730/01/2026 7:41 AM KARNATAKA 2 Mins Read

ಬೆಂಗಳೂರು :2024ನೇ ಸಾಲಿನ CETಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ 2024-25ನೇ ಅಂತ್ಯದಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶುವಿಜ್ಞಾನ…

BIG NEWS : ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ’ ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

30/01/2026 7:03 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ವಿದ್ಯಾರ್ಥಿ ವೇತನ’ ಬಾರದಿದ್ದರೆ ತಪ್ಪದೇ ಈ ಮಾಹಿತಿ ಅಪ್ ಡೇಟ್ ಮಾಡಿ.!

30/01/2026 6:48 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೇ. 90ರಷ್ಟು ಸಹಾಯಧನದಲ್ಲಿ ‘ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸೌಲಭ್ಯ

30/01/2026 6:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.