BREAKING NEWS: ಬಾಗಲಕೋಟೆಯಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಎರಡು ಟ್ರ್ಯಾಕ್ಟರ್‌ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ

ಬಾಗಲಕೋಟೆ: ಓವರ್‌ ಟೇಕ್‌ ಮಾಡಲು ಹೋದಾಗ ಎರಡು ಟ್ರ್ಯಾಕ್ಟರ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. BIGG NEWS: ನಾಯಿ ನಿಯತ್ತಿನ ಪ್ರಾಣಿ; ನಿಯತ್ತು ಇಲ್ಲದೇ ಇರೋರು ಕಾಂಗ್ರೆಸ್‌ನವರು; ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ವಾಗ್ದಾಳಿ   ಬಾಗಲಕೋಟೆ ಜಿಲ್ಲೆಯ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದೆ.,.20 ವರ್ಷದ ಗೋವಿಂದ್‌ ಪಾಟೀಲ್‌, 20 ವರ್ಷದ ಹನಮಂತ್‌ ಬೊಮ್ಮಕ್ಕನವರ್‌, 18 ವರ್ಷದ … Continue reading BREAKING NEWS: ಬಾಗಲಕೋಟೆಯಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಎರಡು ಟ್ರ್ಯಾಕ್ಟರ್‌ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ