ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಇಬ್ಬರು ಮಹಿಳೆಯರು ಬಲಿ

ಚಿಕ್ಕಮಗಳೂರು: ರಾಜ್ಯಾಧ್ಯಂತ ಮಳೆ ( Rain ) ಇಂದಿನಿಂದ ಇಳಿಮುಖವಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಳೆಯಿಂದಾಗಿ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮನೆಯ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. BREAKING NEWS: ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಗೂ ಕೊರೋನಾ ಪಾಸಿಟಿವ್ | Mallikarjuna ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ ತಲಗೂರು ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಮರವೊಂದು ಮುರಿದು ಮನೆಯ ಮೇಲೆ ಬಿದ್ದಿದೆ. ಈ ಪರಿಣಾಮ, ಮನೆಯಲ್ಲಿದ್ದಂತ ಇಬ್ಬರು … Continue reading ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಇಬ್ಬರು ಮಹಿಳೆಯರು ಬಲಿ