BREAKING NEWS: ಉ.ಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಆಗ್ರಹ; ವಿಧಾನಸಭೆಯಲ್ಲಿ JDSನಿಂದ ನಿಲುವಳಿ ನೋಟಿಸ್‌

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ. ಸದನಕ್ಕೆ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕಲಾಪಕ್ಕೆ ತಡವಾಗಿ ಹಾಜರಾಗಿದ್ದಾರೆ. BREAKING NEWS: ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಹೆಚ್ಚಳ ಭೀತಿ; ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ನೇತೃತ್ವದಲ್ಲಿ ಸಭೆ   ಉತ್ತರಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷ​ ನಿಲುವಳಿ ನೋಟಿಸ್​​​​ ನೀಡಿದೆ. ನಿಯಮ 69ರಡಿ ಸೋಮವಾರದ ಬಳಿಕ ಚರ್ಚೆಗೆ ಅವಕಾಶ ಕೊಡುವುದಾಗಿ ಸ್ಪೀಕರ್ ಕಾಗೇರಿ ತಿಳಿಸಿದರು. ಇನ್ನು ಬೆಂಗಳೂರು … Continue reading BREAKING NEWS: ಉ.ಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಆಗ್ರಹ; ವಿಧಾನಸಭೆಯಲ್ಲಿ JDSನಿಂದ ನಿಲುವಳಿ ನೋಟಿಸ್‌