ಉಡಪಿ: ಮಣಿಪಾಲದಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಉಡುಪಿ: ಮಳೆಯಿಂದಾಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಉಡುಪಿಯ ಬೈಂದೂರು ಬಳಿಯಲ್ಲಿ ನಡೆದಿದೆ. Karnataka Covid19 Update: ರಾಜ್ಯದಲ್ಲಿ ಇಂದು 944 ಮಂದಿಗೆ ಕೊರೋನಾ, ಸೋಂಕಿಗೆ ಓರ್ವ ಬಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಂಬದಕೋಣೆ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಈ ಪರಿಣಾಮ ವಿದ್ಯಾರ್ಥಿಗಳಾದಂತ ಕಲ್ಲೂರು ತರುಣ್ ಕುಮಾರ್ ರೆಡ್ಡಿ(19) ಹಾಗೂ ಆದಿತ್ಯ ರೆಡ್ಡಿ (18) … Continue reading ಉಡಪಿ: ಮಣಿಪಾಲದಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು