BREAKING: ಸನಾತನ ಧರ್ಮದ ಕುರಿತ ಹೇಳಿಕೆ ಕೇಸ್: ‘ಉದಯನಿಧಿ ಸ್ಟಾಲಿನ್’ಗೆ ಜಾಮೀನು ಮಂಜೂರು | Udhayanidhi Stalin

ಬೆಂಗಳೂರು: ಸನಾತನ ಧರ್ಮದ ಕುರಿತಂತೆ ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಜಾಮೀನು ಮಂಜೂರಾಗಿದೆ. ಇಂದು ಈ ಪ್ರಕರಣ ಕುರಿತಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಉದಯನಿಧಿ ಸ್ಟಾಲಿನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ನಗರದ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ, ನ್ಯಾಯಾಲಯವು ಉದಯನಿಧಿ ಸ್ಟಾಲಿನ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದು ವಿಚಾರಣೆಗೆ ಹಾಜರಾಗುವಂತೆಯೂ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಅವರು ಕೋರ್ಟ್ ಗೆ ಖುದ್ದು … Continue reading BREAKING: ಸನಾತನ ಧರ್ಮದ ಕುರಿತ ಹೇಳಿಕೆ ಕೇಸ್: ‘ಉದಯನಿಧಿ ಸ್ಟಾಲಿನ್’ಗೆ ಜಾಮೀನು ಮಂಜೂರು | Udhayanidhi Stalin