ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ‘UDID’ ಕಾರ್ಡ್ ವಿತರಣೆ : ಸಚಿವ ಸುಧಾಕರ್

ಬೆಂಗಳೂರು: ಸರ್ಕಾರದಿಂದ ವಿಶೇಷಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ನಗರದಲ್ಲಿ ಕಾರ್ಡ್ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ವಿಶೇಷಚೇತನರಿಗೆ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ, ವಿಶೇಷಚೇತನರಿಗೆ ನೀಡುವ ಯುನಿವರ್ಸಲ್ ಗುರುತು ಚೀಟಿ–ಯುಡಿಐಡಿಯಲ್ಲಿ ಕರ್ನಾಟಕ ಉತ್ತಮ ಸಾಧನೆ ತೋರಿದೆ. ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾರ್ಡ್ಗಳು ವಿತರಣೆಯಾಗಿವೆ. ಚಿಕ್ಕಮಗಳೂರು ಎರಡನೇ … Continue reading ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ‘UDID’ ಕಾರ್ಡ್ ವಿತರಣೆ : ಸಚಿವ ಸುಧಾಕರ್