ಉಡುಪಿ : ಸ್ಕೂಟಿಗೆ ನಾಯಿ ಕಟ್ಟಿ ಎಳೆದೋಯ್ದು ವಿಕೃತಿ ಮೆರೆದ ಪಾಪಿ, ಪ್ರಕರಣ ದಾಖಲು | Watch Video

ಉಡುಪಿ : ಇತ್ತೀಚಿನ ದಿನಗಳಲ್ಲಿ ಮನುಷ್ಯ ಮನುಷ್ಯತ್ವವನ್ನೇ ಮರೆತಂತೆ ಕಾಣುತ್ತಿದೆ. ಪ್ರಾಣಿಗಳ ಮೇಲೆ ನಡೆಸಿದ ಕ್ರೂರತೆಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ.ಇದೀಗ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಾಯಿಯ ಕಳೇಬರವನ್ನು ಸ್ಕೂಟರ್​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ ವಿರುದ್ಧ ಶಿರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೌದು ಉಡುಪಿಯ ಕಾಪು ಜಿಲ್ಲೆಯ ಶಿರ್ವಾ ಪಟ್ಟಣದಲ್ಲಿ ಈ ಕ್ರೂರ ಘಟನೆ ನಡೆದಿದೆ. ಕಿಲೋಮೀಟರ್ ಗಟ್ಟಲೆ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ಹಾಕಿ ಎಳೆದೊಯ್ಯಲಾಗಿದೆ. ಮಲ್ಲರ್ ನಿವಾಸಿಯಾಗಿರುವ ಈತ ನಾಯಿ ಮೇಲೆ ಕ್ರೂರವಾಗಿ … Continue reading ಉಡುಪಿ : ಸ್ಕೂಟಿಗೆ ನಾಯಿ ಕಟ್ಟಿ ಎಳೆದೋಯ್ದು ವಿಕೃತಿ ಮೆರೆದ ಪಾಪಿ, ಪ್ರಕರಣ ದಾಖಲು | Watch Video