ಉಡುಪಿ : ಕೆ.ಎಸ್ ಈಶ್ವರಪ್ಪ ಸಭೆಯಲ್ಲಿ ಮಕ್ಕಳ ಬಳಸಿ ನೀತಿ ಸಂಹಿತೆ ಉಲ್ಲಂಘನೆ : ಪ್ರಕರಣ ದಾಖಲು

ಉಡುಪಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇತ್ತೀಚಿಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಸಭೆ ನಡೆಸಿದಾಗ ಸಭೆಯಲ್ಲಿ ಮಕ್ಕಳನ್ನು ಬಳಸಿದರಿಂದ ಇದೀಗ ಬೈಂದೂರು ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕೆ ಪ್ರಕರಣ ದಾಖಲಾಗಿದೆ. ಭಾರತದ ಪ್ರಯಾಣಿಕರ ವಾಹನ ವಿಭಾಗವು 10% ವಾರ್ಷಿಕ ಬೆಳವಣಿಗೆಯನ್ನು ದಾಖಲಿಸಿದೆ: ವರದಿ ನಂದನವನ ಗ್ರಾಮದ ಪರಿಚಯ ಹೋಟೆಲ್‌ನ ದೇವಕಿ ಸಭಾಂಗಣದಲ್ಲಿ ಮಾ.31ರಂದು ನಡೆದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಚುನಾವಣಾ … Continue reading ಉಡುಪಿ : ಕೆ.ಎಸ್ ಈಶ್ವರಪ್ಪ ಸಭೆಯಲ್ಲಿ ಮಕ್ಕಳ ಬಳಸಿ ನೀತಿ ಸಂಹಿತೆ ಉಲ್ಲಂಘನೆ : ಪ್ರಕರಣ ದಾಖಲು