ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು
ಉಡುಪಿ: ಸಾಲ, ಬಡತದ ಸುಳಿಗೆ ಸಿಲುಕಿದಂತ ತಂದೆಯೊಬ್ಬ, ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಂದೆ ಬಾವಿಗೆ ಹಾರಿದ್ದನ್ನು ಕಂಡಂತ ಪುತ್ರ, ಅಪ್ಪನನ್ನು ರಕ್ಷಣೆಗೆ ಹೋಗಿ, ತಾನೂ ಸಾವನ್ನಪ್ಪಿರುವಂತ ಧಾರುಣ, ಮನ ಕಲಕುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕೋಟೇಶ್ವರದಲ್ಲಿ ಬಡತನ ಮತ್ತು ಸಾಲದ ಕಾರಣ ಮನನೊಂದು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಂತ ಮಾಧವ ದೇವಾಡಿಗ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಪ್ರಯತ್ನಿಸಿದ್ದರು. ಇಂದು ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ಮಾಧವ ದೇವಾಡಿಗ … Continue reading ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು
Copy and paste this URL into your WordPress site to embed
Copy and paste this code into your site to embed