ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಉಡುಪಿ-ಶಿವಮೊಗ್ಗ ಹೆದ್ದಾರಿ ಸಂಚಾರ ಬಂದ್ | Agumbe Ghat

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಆಗುಂಬೆ ಘಾಟ್ ನ ( Agumbe Ghat ) 10ನೇ ತಿರುವಿನಲ್ಲಿ ಗುಡ್ಡ ಕುಸಿತಗೊಂಡಿದೆ. ಈ ಪರಿಣಾಮ ಉಡುಪಿ-ಶಿವಮೊಗ್ಗ ಹೆದ್ದಾರಿ ( Udupi-Shimoga highway ) ಸಂಚಾರ ಬಂದ್ ಆಗಿದೆ. ಬಳ್ಳಾರಿ ಕರ್ನಾಟಕದಲ್ಲೇ ಇರಬೇಕಾದರೆ ನಾಡೋಜ ಡಾ.ಕೋ.ಚೆನ್ನಬಸಪ್ಪನವರು ಕಾರಣ- ಡಾ.ಮಹೇಶ ಜೋಶಿ ಅಭಿಮತ ಶಿವಮೊಗ್ಗ ಜಿಲ್ಲೆಯ ಆಗುಂಬೆ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ … Continue reading ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಉಡುಪಿ-ಶಿವಮೊಗ್ಗ ಹೆದ್ದಾರಿ ಸಂಚಾರ ಬಂದ್ | Agumbe Ghat