BREAKING NEWS: ಉಡುಪಿಯಲ್ಲಿ ಟೋಲ್ ಕಂಬಕ್ಕೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಸಾವು, ಓರ್ವನಿಗೆ ಗಾಯ

ಉಡುಪಿ: ರೋಗಿಯನ್ನು ಕರೆದೊಯ್ಯುತ್ತಿದ್ದಂತ ಆ್ಯಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ, ಭೀಕರ ಅಪಘಾತ ( Accident ) ಸಂಭವಿಸಿ ಮೂವರು ಸಾವನ್ನಪ್ಪಿ, ಮತ್ತೋರ್ವ ಗಾಯಗೊಂಡಿರುವ ಘಟನೆ ಉಡುಪಿಯ ಬೈಂದೂರು ತಾಲೂಕಿನಲ್ಲಿ ನಡೆದಿದೆ. BIG UPDATE: ‘ನಟ ಕಿಚ್ಚ ಸುದೀಪ್’ಗೆ ಕೊರೋನಾ ಅಲ್ಲ, ‘ವೈರಲ್ ಫೀವರ್’ ಅಷ್ಟೇ – ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಬಳಿಯಲ್ಲಿ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಯನ್ನು ಸಾಗಿಸುತ್ತಿದ್ದಂತ ಆ್ಯಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿಯಾಗಿದೆ. BIG NEWS: … Continue reading BREAKING NEWS: ಉಡುಪಿಯಲ್ಲಿ ಟೋಲ್ ಕಂಬಕ್ಕೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಸಾವು, ಓರ್ವನಿಗೆ ಗಾಯ