Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಏರ್ ಇಂಡಿಯಾ AI-171 ವಿಮಾನ ದುರಂತದ ತನಿಖೆ ಪ್ರಗತಿಯಲ್ಲಿದೆ: ಮಧ್ಯಂತರ ವರದಿ ಬಿಡುಗಡೆ ಮಾಡಿದ AAIB

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನ

BIG NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದರೆ ಮಾನ್ಯತೆ ರದ್ದು : ಸರ್ಕಾರದ ಖಡಕ್ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `UGCET’ ಪರೀಕ್ಷೆಯ ಕೀ ಉತ್ತರ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ | UGCET EXAM 2025
KARNATAKA

BREAKING : `UGCET’ ಪರೀಕ್ಷೆಯ ಕೀ ಉತ್ತರ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ | UGCET EXAM 2025

By kannadanewsnow57

ಬೆಂಗಳೂರು: ಯುಜಿ ಸಿಇಟಿ 2025ರ ಪರೀಕ್ಷೆಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ: 16.04.2025 ಮತ್ತು 17.04.2025 ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ ಎಂದಿದೆ.

ಈ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ದಿನಾಂಕ:22.04.2025 ಸಂಜೆ 5:00 ರೊಳಗೆ ಸಲ್ಲಿಸಬಹುದಾಗಿರುತ್ತದೆ ಎಂದು ಹೇಳಿದೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಆಧಾರರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

#UGCET-25 ಸಂಬಂಧಿಸಿದಂತೆ ಎಲ್ಲ ನಾಲ್ಕು ವಿಷಯಗಳ 16 ವರ್ಷನ್ ಗಳ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಆಕ್ಷೇಪಣೆಗಳು ಇದ್ದಲ್ಲಿ ಏ.22ರೊಳಗೆ ಆನ್ ಲೈನ್ ಮೂಲಕ ಸಲ್ಲಿಸಬೇಕು. ಏ.16 & 17 ರಂದು ಪರೀಕ್ಷೆ ನಡೆಸಲಾಗಿತ್ತು.@CMofKarnataka @drmcsudhakar pic.twitter.com/8U0DJ1f6Qp

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 18, 2025

 

UGCET Exam Answer Key Released: Check it like this | UGCET EXAM 2025
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನ

1 Min Read

BIG NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದರೆ ಮಾನ್ಯತೆ ರದ್ದು : ಸರ್ಕಾರದ ಖಡಕ್ ಎಚ್ಚರಿಕೆ

2 Mins Read

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read
Recent News

​ಏರ್ ಇಂಡಿಯಾ AI-171 ವಿಮಾನ ದುರಂತದ ತನಿಖೆ ಪ್ರಗತಿಯಲ್ಲಿದೆ: ಮಧ್ಯಂತರ ವರದಿ ಬಿಡುಗಡೆ ಮಾಡಿದ AAIB

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನ

BIG NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದರೆ ಮಾನ್ಯತೆ ರದ್ದು : ಸರ್ಕಾರದ ಖಡಕ್ ಎಚ್ಚರಿಕೆ

​ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಕೋರ್ಟ್‌ನಲ್ಲಿ ಭಾರಿ ರಿಲೀಫ್: ಖಾಸಗಿ ದೂರನ್ನು ವಾಪಸ್ ಕಳುಹಿಸಿದ ನಾಂಪಲ್ಲಿ ನ್ಯಾಯಾಲಯ!

State News
KARNATAKA

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನ

By kannadanewsnow57 KARNATAKA 1 Min Read

ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡನ ಕೊಪ್ಪಲಿನಲ್ಲಿ ತಾಯಿಯೊಬ್ಬಳು ತನ್ನಿಬ್ಬರು ಕಂದಮ್ಮಗಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ…

BIG NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದರೆ ಮಾನ್ಯತೆ ರದ್ದು : ಸರ್ಕಾರದ ಖಡಕ್ ಎಚ್ಚರಿಕೆ

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

BIG NEWS: ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು `ಮೋಟಾರ್ ಅಪಘಾತ’ವಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.