Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾವಿನಲ್ಲೂ ಸಾರ್ಥಕತೆ: ಐವರ ಬಾಳಿಗೆ ‘ಬೆಳಕಾದ’ ಹಾಸನದ ಮೋನಿಕಾ

12/04/2026 3:42 PM

ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ : ಮಗಳ ಸಾವಲ್ಲೂ ಸಾರ್ಥಕತೆ ಮೆರೆದ ಪೋಷಕರು!

12/04/2026 3:38 PM

ಸಚಿವ ಸಂಪುಟ ಪುನರ್‌ರಚನೆಗೆ ಹೆಚ್ಚಿದ ಒತ್ತಡ: ಕೆಲವು ಸಚಿವರು ದೇವಲೋಕದಿಂದ ಬಂದವರಂತಿದ್ದಾರೆ ಎಂದ ಶಾಸಕ ಗಣಿಗ ರವಿಕುಮಾರ್ ಕಿಡಿ!

12/04/2026 3:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: UGCET, NEET 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ
KARNATAKA

BREAKING: UGCET, NEET 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ

By kannadanewsnow0929/08/2025 5:52 PM

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.

ಎಂಜಿನಿಯರಿಂಗ್, ಆರ್ಕಿಟೆಕ್ಟರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿ.ಎಸ್ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಮತ್ತು ಆಯುಷ್ ಕೋರ್ಸುಗಳ 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶದ ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು ಇದು ಒಳಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ

ಈ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಗೆ ಆ. 26ರ ಮಧ್ಯಾಹ್ನ 1 ರವರೆಗೆ ನಮೂದಿಸಿದ್ದ ಆಪ್ಷನ್ ಗಳನ್ನು ಪರಿಗಣಿಸಲಾಗಿದೆ. ಇದು ತಾತ್ಕಾಲಿಕ ಹಂಚಿಕೆಯಾಗಿರುವುದರಿಂದ ಅಭ್ಯರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ತಾತ್ಕಾಲಿಕ ಸೀಟು ಹಂಚಿಕೆ ಸಂಬಂಧ ನಿರ್ದಿಷ್ಟ ಆಕ್ಷೇಪಣೆಗಳಿದ್ದಲ್ಲಿ ಆ. 30ರ ಮಧ್ಯಾಹ್ನ 1ರೊಳಗೆ keauthority-ka@nic.in ಗೆ ಎಲ್ಲಾ ವಿವರಗಳೊಂದಿಗೆ ಮೇಲ್ ಮಾಡಲು ಅವರು ಸೂಚಿಸಿದ್ದಾರೆ.

ವೈದ್ಯಕೀಯ, ವೈದ್ಯಕೀಯ ಕೋರ್ಸುಗಳಿಗೆ ಪ್ರಾಧಿಕಾರದಲ್ಲಿ ಎರಡನೇ ಸುತ್ತಿನಲ್ಲಿ ತಾತ್ಕಾಲಿಕವಾಗಿ ಸೀಟು ಹಂಚಿಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಸದ್ಯ ಯಾವುದೇ ಕ್ರಮ ವಹಿಸಬಾರದು ಎಂದೂ ಸೂಚಿಸಲಾಗಿದೆ. ಎಂಸಿಸಿ ವೇಳಾಪಟ್ಟಿ ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಪರಿಷ್ಕೃತ ಮಾಹಿತಿಗಾಗಿ ನಿಯಮಿತವಾಗಿ ವೆಬ್ ಸೈಟ್ ಗಮನಿಸುತ್ತಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹುಬ್ಬಳ್ಳಿ–ರಕ್ಸೌಲ್, ಹುಬ್ಬಳ್ಳಿ–ಭಗತ್-ಕಿ-ಕೋಠಿ ನಡುವೆ ವಿಶೇಷ ರೈಲುಗಳ ಸಂಚಾರ

BIG NEWS: ಸಾಹಿತಿ ಬಾನು ಮುಷ್ತಾಕ್ ಹಸುವಿನ ಮಾಂಸ ತಿನ್ನುತ್ತಾರೆ: ವಿಪಕ್ಷ ನಾಯಕ ಆರ್.ಅಶೋಕ್ ವಿವಾದಾತ್ಮಕ ಹೇಳಿಕೆ

Share. Facebook Twitter LinkedIn WhatsApp Email

Related Posts

ಸಾವಿನಲ್ಲೂ ಸಾರ್ಥಕತೆ: ಐವರ ಬಾಳಿಗೆ ‘ಬೆಳಕಾದ’ ಹಾಸನದ ಮೋನಿಕಾ

12/04/2026 3:42 PM2 Mins Read

ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ : ಮಗಳ ಸಾವಲ್ಲೂ ಸಾರ್ಥಕತೆ ಮೆರೆದ ಪೋಷಕರು!

12/04/2026 3:38 PM1 Min Read

ಸಚಿವ ಸಂಪುಟ ಪುನರ್‌ರಚನೆಗೆ ಹೆಚ್ಚಿದ ಒತ್ತಡ: ಕೆಲವು ಸಚಿವರು ದೇವಲೋಕದಿಂದ ಬಂದವರಂತಿದ್ದಾರೆ ಎಂದ ಶಾಸಕ ಗಣಿಗ ರವಿಕುಮಾರ್ ಕಿಡಿ!

12/04/2026 3:35 PM2 Mins Read
Recent News

ಸಾವಿನಲ್ಲೂ ಸಾರ್ಥಕತೆ: ಐವರ ಬಾಳಿಗೆ ‘ಬೆಳಕಾದ’ ಹಾಸನದ ಮೋನಿಕಾ

12/04/2026 3:42 PM

ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ : ಮಗಳ ಸಾವಲ್ಲೂ ಸಾರ್ಥಕತೆ ಮೆರೆದ ಪೋಷಕರು!

12/04/2026 3:38 PM

ಸಚಿವ ಸಂಪುಟ ಪುನರ್‌ರಚನೆಗೆ ಹೆಚ್ಚಿದ ಒತ್ತಡ: ಕೆಲವು ಸಚಿವರು ದೇವಲೋಕದಿಂದ ಬಂದವರಂತಿದ್ದಾರೆ ಎಂದ ಶಾಸಕ ಗಣಿಗ ರವಿಕುಮಾರ್ ಕಿಡಿ!

12/04/2026 3:35 PM

ಎಚ್ಚರಿಕೆ: ಕೊಲೆಸ್ಟ್ರಾಲ್ ನಿಯಂತ್ರಿಸುವ ಈ ಮಾತ್ರೆಗಳಿಂದ ಕಿಡ್ನಿ ವೈಫಲ್ಯವಾಗಬಹುದು! ಸಂಶೋಧನೆಯಿಂದ ಶಾಕಿಂಗ್ ಮಾಹಿತಿ

12/04/2026 3:31 PM
State News
KARNATAKA

ಸಾವಿನಲ್ಲೂ ಸಾರ್ಥಕತೆ: ಐವರ ಬಾಳಿಗೆ ‘ಬೆಳಕಾದ’ ಹಾಸನದ ಮೋನಿಕಾ

By kannadanewsnow0912/04/2026 3:42 PM KARNATAKA 2 Mins Read

ಹಾಸನ: ವಿಧಿ ಎಂಬುದು ಎಷ್ಟು ಕ್ರೂರವೋ, ಅಷ್ಟೇ ನಿಗೂಢ. ನೂರಾರು ಕನಸುಗಳನ್ನು ಹೊತ್ತು ಹರೆಯದ ಹೊಸಿಲಲ್ಲಿದ್ದ ಬಾಲೆ, ಅನಿರೀಕ್ಷಿತ ಅಪಘಾತಕ್ಕೆ…

ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ : ಮಗಳ ಸಾವಲ್ಲೂ ಸಾರ್ಥಕತೆ ಮೆರೆದ ಪೋಷಕರು!

12/04/2026 3:38 PM

ಸಚಿವ ಸಂಪುಟ ಪುನರ್‌ರಚನೆಗೆ ಹೆಚ್ಚಿದ ಒತ್ತಡ: ಕೆಲವು ಸಚಿವರು ದೇವಲೋಕದಿಂದ ಬಂದವರಂತಿದ್ದಾರೆ ಎಂದ ಶಾಸಕ ಗಣಿಗ ರವಿಕುಮಾರ್ ಕಿಡಿ!

12/04/2026 3:35 PM

ಸಂಗೀತದ ಬಹುದೊಡ್ಡ ಕೊಂಡಿ ಕಳಚಿದಂತಾಗಿದೆ: ಗಾಯಕಿ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

12/04/2026 3:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.