BIGG NEWS: ಇಂದು ಸಂಜೆ 5 ಗಂಟೆಗೆ ಉಮೇಶ್‌ ಕತ್ತಿ ಅಂತ್ಯಕ್ರಿಯೆ; ಅಂತಿಮ ವಿಧಿವಿಧಾನದಲ್ಲಿ ಸಿಎಂ ಬೊಮ್ಮಾಯಿ ಭಾಗಿ

ಬೆಳಗಾವಿ: ಉಮೇಶ್ ಕತ್ತಿ ವಿಧಿವಶರಾದ ಹಿನ್ನೆಲೆ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಕತ್ತಿ ಅವರ ಅಕಾಲಿಕ ನಿಧನದಿಂದ ರಾಕೀಯ ಕ್ಷೇತ್ರಕ್ಕೆ ತುಂಬಾ ನಷ್ಟವಾಗಿದೆ. ಇಂದು ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಉಮೇಶ್‌ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿದೆ. BIGG NEWS: ಇಂದು ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಉಮೇಶ್‌ ಕತ್ತಿ ಅಂತ್ಯಕ್ರಿಯೆ   ಅವರ ತೋಟದಲ್ಲಿರುವ ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್‌ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿದೆ. … Continue reading BIGG NEWS: ಇಂದು ಸಂಜೆ 5 ಗಂಟೆಗೆ ಉಮೇಶ್‌ ಕತ್ತಿ ಅಂತ್ಯಕ್ರಿಯೆ; ಅಂತಿಮ ವಿಧಿವಿಧಾನದಲ್ಲಿ ಸಿಎಂ ಬೊಮ್ಮಾಯಿ ಭಾಗಿ