ಬೆಂಗಳೂರಿನಲ್ಲಿ ನಿಲ್ಲದ ಮಳೆ: ಕುಟುಂಬ ಸಮೇತ ಸುರಕ್ಷಿತ ಸ್ಥಳಕ್ಕೆ ಟ್ರಾಕ್ಟರ್‌ನಲ್ಲಿ ಸಾಗಿದ ʻಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ʼ…. ವಿಡಿಯೋ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಇಲ್ಲಿನ ಜನ ಬೇಸತ್ತು ಹೋಗಿದ್ದಾರೆ. ಜಲಾವೃತಗೊಂಡ ಪ್ರದೇಶಗಳಿಂದ ಜನರನ್ನು ಬೇರೆಡೆಗೆ ಶಿಫ್ಟ್‌ ಮಾಡಲಾಗುತ್ತಿದೆ. ಈ ನಡುವೆ ʻಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ʼ ಕುಟುಂಬವನ್ನು ಕೂಡಾ ಟ್ರಾಕ್ಟರ್ ಮೂಲಕ ಸ್ಥಳಾಂತರ ಮಾಡಲಾಗಿದೆ. ಈ ವಿಡಿಯೋವನ್ನು ಗೌರವ್ ಮುಂಜಾಲ್ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಗೌರವ್ ಮುಂಜಾಲ್ ವಾಸವಿರುವ ಪ್ರದೇಶವು ಜಲಾವೃತಗೊಂಡಿರುವ ಕಾರಣ ಅವರ ಕುಟುಂಬ, ಸಾಕು ಪ್ರಾಣಿಗಳ ಸಮೇತ ಟ್ರ್ಯಾಕ್ಟರ್‌ ಮೂಲಕ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಟ್ರ್ಯಾಕ್ಟರ್‌ನಲ್ಲಿ ತನ್ನ ಮುದ್ದಿನ ಆಲ್ಬಸ್‌ನ … Continue reading ಬೆಂಗಳೂರಿನಲ್ಲಿ ನಿಲ್ಲದ ಮಳೆ: ಕುಟುಂಬ ಸಮೇತ ಸುರಕ್ಷಿತ ಸ್ಥಳಕ್ಕೆ ಟ್ರಾಕ್ಟರ್‌ನಲ್ಲಿ ಸಾಗಿದ ʻಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ʼ…. ವಿಡಿಯೋ