BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ
ವಿಜಯಪುರ: ಜಿಲ್ಲೆಯಲ್ಲಿ ಜಮೀನಿನ ವಿಚಾರಕ್ಕೆ ದಾಯಾದಿಗಳ ಮಧ್ಯೆ ಉಂಟಾದಂತ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದೆ. ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಬರ್ಬರವಾಗಿ ಚಿಕ್ಕಪ್ಪ ಕೊಲೆಗೈದಿದ್ದಾನೆ. ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಶಿರಾಡೋಣದಲ್ಲಿ ದಾಯಾದಿಗಳ ಮಧ್ಯದಲ್ಲಿ ಜಗಳ ಉಂಟಾಗಿದೆ. ಈ ಜಗಳದಲ್ಲಿ ಕೊಡಲಿಯಿಂದ ಕೊಚ್ಚಿ ಬೀರಪ್ಪ ಸೀರೆಪ್ಪ ಸಲಗರ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಮೀನಿನ ವಿಚಾರವಾಗಿ ಉಂಟಾದಂತ ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ಅಣ್ಣನ ಮಗ ಬೀರಪ್ಪನನ್ನು ಚಿಕ್ಕಪ್ಪ ಆಮಸಿದ್ದ ಸಲಗರ ಕೊಡಲಿಯಿಂದ ಕೊಚ್ಚಿ ಕೊಲೆ ಗೈದಿದ್ದಾನೆ. ಈ … Continue reading BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ
Copy and paste this URL into your WordPress site to embed
Copy and paste this code into your site to embed