BREAKING: ರಾಯಚೂರಲ್ಲಿ ‘ಟಿಪ್ಪು ಸುಲ್ತಾನ್’ ಭಾವಚಿತ್ರಕ್ಕೆ ದುಷ್ಕರ್ಮಿಗಳಿಂದ ‘ಚಪ್ಪಲಿ ಹಾರ’: ಪರಿಸ್ಥಿತಿ ಉದ್ವಿಗ್ನ

ರಾಯಚೂರು: ಜಿಲ್ಲೆಯಲ್ಲಿ ಅಪರಿಚಿತರಿಂದ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರವನ್ನು ಹಾಕಲಾಗಿದೆ. ಇದರಿಂದ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದಂತ ಘಟನೆ ನಡೆದಿದೆ. ಅಲ್ಲದೇ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರೋದಾಗಿ ತಿಳಿದು ಬಂದಿದೆ. ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿದ್ದರು. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದ್ದು, ಉದ್ವಿಗ್ನ ಪರಿಸ್ಥಿತಿ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ಪ್ರತಿಭಟನೆಗೆ ಕಾರಣವಾಯಿತು. ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳನ್ನು ಬಂಧಿಸುವಂತೆ … Continue reading BREAKING: ರಾಯಚೂರಲ್ಲಿ ‘ಟಿಪ್ಪು ಸುಲ್ತಾನ್’ ಭಾವಚಿತ್ರಕ್ಕೆ ದುಷ್ಕರ್ಮಿಗಳಿಂದ ‘ಚಪ್ಪಲಿ ಹಾರ’: ಪರಿಸ್ಥಿತಿ ಉದ್ವಿಗ್ನ