BIG NEWS: ಡಿ.14, 15ರಂದು ‘ಗಡಿ ವಿವಾದ’ದ ಬಗ್ಗೆ ‘ಕೇಂದ್ರ ಗೃಹ ಸಚಿವ ಅಮಿತ್ ಶಾ’ ಅಧ್ಯಕ್ಷತೆಯಲ್ಲಿ ಸಭೆ – ಸಿಎಂ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ( Union Home Minister Amith Shash ) ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15 ರಂದು ಸಭೆ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. BIGG NEWS : ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿ ಡಿಸೆಂಬರ್ 15 ರಿಂದ ನೋಂದಣಿ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸೋಮವಾರದಂದು ಸಂಸದರ ನಿಯೋಗ … Continue reading BIG NEWS: ಡಿ.14, 15ರಂದು ‘ಗಡಿ ವಿವಾದ’ದ ಬಗ್ಗೆ ‘ಕೇಂದ್ರ ಗೃಹ ಸಚಿವ ಅಮಿತ್ ಶಾ’ ಅಧ್ಯಕ್ಷತೆಯಲ್ಲಿ ಸಭೆ – ಸಿಎಂ ಬೊಮ್ಮಾಯಿ