ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾದ ಸಚಿವ ಗೋವಿಂದ ಕಾರಜೋಳ

ನವದೆಹಲಿ : ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತರ ವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಇಂದು ಸಂಜೆ ಈ ಮಹತ್ವದ ಸಭೆ ನಡೆಯಿತು. BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ಒಡನಾಡಿ ಸಂಸ್ಥೆಯ … Continue reading ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾದ ಸಚಿವ ಗೋವಿಂದ ಕಾರಜೋಳ