Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

13/11/2025 11:29 AM

BREAKING : ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ : `ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

13/11/2025 11:26 AM

UAPA ಪ್ರಕರಣದಲ್ಲಿ ಕಠಿಣ ನಿಲುವು: ಅಸ್ವಸ್ಥ ಪೋಷಕರಿಗೆ ಸಾಂತ್ವನ ಹೇಳಲು ತುರ್ತು ಪೆರೋಲ್ ನೀಡಲು ಸಾಧ್ಯವಿಲ್ಲ : ದೆಹಲಿ ಹೈಕೋರ್ಟ್

13/11/2025 11:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
KARNATAKA

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

By kannadanewsnow0926/06/2025 9:51 PM

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಕಾರ್ಟೇ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ನಿರ್ದೇಶಕರ ಸಂಸ್ಥೆ (IOD) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪರಿಸರ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯ 26ನೇ ಅಂತಾರಾಷ್ಟ್ರೀಯ ಸಮ್ಮೇಳನ (ICEM) ದಲ್ಲಿ ಪ್ರಧಾನ ಭಾಷಣ ಮಾಡಿದ ಸಚಿವರು; ಇಂಗಾಲ ಹೊರಸುವಿಕೆ ತಡೆಯುವಲ್ಲಿ ದೊಡ್ಡ ಕೊಡುಗೆ ನೀಡಿರುವ ಕೈಗಾರಿಕೆ ಕಂಪನಿಗಳಿಗೆ ‘IOD ಗೋಲ್ಡನ್ ಪೀಕಾಕ್’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಅಲ್ಲದೆ, ದೇಶದ ಪ್ರಗತಿ, ಆರ್ಥಿಕ ವೃದ್ಧಿಯಲ್ಲಿ ಕಾರ್ಪೊರೇಟ್ ಕಾರ್ಯತಂತ್ರದ ಮೂಲದಲ್ಲಿ ಗಂಭೀರ ಹಾಗೂ ದೂರಗಾಮಿ ಸುಸ್ಥಿರತೆಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಉದ್ಯಮದ ನಾಯಕರಿಗೆ ಸಚಿವರು ಕರೆ ನೀಡಿದರು.

ಜಾಗತಿಕ ಸಂಚಿತ ಹಸಿರುಮನೆ ಅನಿಲ ಹೊರಸೂಸುವಿಕೆಗೆ ಕೇವಲ 4% ಕೊಡುಗೆ ನೀಡುತ್ತಿದ್ದರೂ, ಭಾರತವು ತನ್ನ ಹವಾಮಾನ ಬದ್ಧತೆಗಳ ಕಡೆಗೆ ದೃಢನಿಶ್ಚಯದ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಸಚಿವರು ಹೇಳಿದರು.

“ಭಾರತದ ತಲಾ ಇಂಗಾಲ ಹೊರಸೂಸುವಿಕೆ ಕೇವಲ 1.89 ಟನ್‌ಗಳಾಗಿದ್ದು, ಇದು ಜಾಗತಿಕ ಸರಾಸರಿಗಿಂತ ಅರ್ಧಕ್ಕಿಂತ ಕಡಿಮೆ. ಆದರೂ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, 2030ರ ವೇಳೆಗೆ 500 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು ಮತ್ತು 2070ರ ವೇಳೆಗೆ ನಿವ್ವಳ ಶೂನ್ಯವನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಚಿವರು ಒತ್ತಿ ಹೇಳಿದರು.

ಭಾರತದ ಕೈಗಾರಿಕಾ ವಲಯದಾದ್ಯಂತ ಪರಿಸರ ನಿರ್ವಹಣೆ, ಪರಿಸರ-ನಾವೀನ್ಯತೆ ಮತ್ತು ಔದ್ಯೋಗಿಕ ಸುರಕ್ಷತೆಗೆ ಅತ್ಯುತ್ತಮ ಕೊಡುಗೆಗಳನ್ನು ಗೋಲ್ಡನ್ ಪೀಕಾಕ್ ಪ್ರಶಸ್ತಿಗಳು ಗುರುತಿಸಿವೆ ಎಂದ ಸಚಿವರು; ಖಾಸಗಿ ವಲಯವು ನಾವೀನ್ಯತೆ ಮತ್ತು ಹಸಿರು ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ದಿಟ್ಟ, ದೀರ್ಘಕಾಲೀನ ಪಣತೊಡಬೇಕೆಂದು ನುಡಿದರು.

ಈ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು, ಹಿರಿಯ ಅಧಿಕಾರಿಗಳು ಮತ್ತು ಕೈಗಾರಿಕೆ, ಶೈಕ್ಷಣಿಕ ಮತ್ತು ಬಹುಪಕ್ಷೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

Share. Facebook Twitter LinkedIn WhatsApp Email

Related Posts

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

13/11/2025 11:29 AM1 Min Read

BREAKING : ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ : `ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

13/11/2025 11:26 AM2 Mins Read

ರಾಜ್ಯದ ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಕಾಯಕ ಗ್ರಾಮ’ ಕಾರ್ಯಕ್ರಮ ಜಾರಿ.!

13/11/2025 10:37 AM1 Min Read
Recent News

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

13/11/2025 11:29 AM

BREAKING : ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ : `ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

13/11/2025 11:26 AM

UAPA ಪ್ರಕರಣದಲ್ಲಿ ಕಠಿಣ ನಿಲುವು: ಅಸ್ವಸ್ಥ ಪೋಷಕರಿಗೆ ಸಾಂತ್ವನ ಹೇಳಲು ತುರ್ತು ಪೆರೋಲ್ ನೀಡಲು ಸಾಧ್ಯವಿಲ್ಲ : ದೆಹಲಿ ಹೈಕೋರ್ಟ್

13/11/2025 11:24 AM

ಆತಂಕದಲ್ಲಿ ದೆಹಲಿ: ಬಸ್ ಟೈರ್ ಸ್ಫೋಟಕ್ಕೂ ಬಾಂಬ್‌ ಎಂದು ಭಯಭೀತರಾದ ಜನ!

13/11/2025 11:14 AM
State News
KARNATAKA

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

By kannadanewsnow0513/11/2025 11:29 AM KARNATAKA 1 Min Read

ಬೆಂಗಳೂರು : ‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಅಂಜನಾಪುರದಲ್ಲಿರುವ ಅಕೌಂಟೆಂಟ್ ಜಗದೀಶ್ ಮನೆ…

BREAKING : ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ : `ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

13/11/2025 11:26 AM

ರಾಜ್ಯದ ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಕಾಯಕ ಗ್ರಾಮ’ ಕಾರ್ಯಕ್ರಮ ಜಾರಿ.!

13/11/2025 10:37 AM

ಮುಂದಿನ ದಿನದಲ್ಲಿ ಯಾವ ಬಾವುಟ ಹಿಡಿಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ : ಸ್ವಪಕ್ಷದ ವಿರುದ್ಧವೆ ಸಿಡಿದೆದ್ದ ರಾಜಣ್ಣ

13/11/2025 10:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.