BREAKING: ಡಿನೋಟಿಫಿಕೇಷನ್ ಕೇಸ್: ಲೋಕಾಯುಕ್ತ ವಿಚಾರಣೆ ಹಾಜರಾದ ಕೇಂದ್ರ ಸಚಿವ HD ಕುಮಾರಸ್ವಾಮಿ

ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ ಎಂದು ಕಾಂಗ್ರೆಸ್ ಇತ್ತೀಚಿಗೆ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಇಂದು ಏರ್ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ HD ಕುಮಾರಸ್ವಾಮಿ ಆಗಮಿಸಿದ್ದಾರೆ. ಸಂಜೆ ಒಳಗೆ ಹಾಜರಾಗುವುದಾಗಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. … Continue reading BREAKING: ಡಿನೋಟಿಫಿಕೇಷನ್ ಕೇಸ್: ಲೋಕಾಯುಕ್ತ ವಿಚಾರಣೆ ಹಾಜರಾದ ಕೇಂದ್ರ ಸಚಿವ HD ಕುಮಾರಸ್ವಾಮಿ