Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದಕ್ಷಿಣಕನ್ನಡಲ್ಲಿ ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು!

23/05/2025 2:24 PM

BIG NEWS : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ : ಜೈಲಿನಿಂದ ರಿಲೀಸ್ ಅದ ಆರೋಪಿಗಳಿಂದ ರೋಡ್ ಶೋ!

23/05/2025 2:14 PM

BREAKING : ಆಂಧ್ರಪ್ರದೇಶದ ವಿಶಾಖಪಟ್ಟಣಂ ಉಕ್ಕಿನ ಸ್ಥಾವರದಲ್ಲಿ ಭೀಕರ ಅಗ್ನಿ ಅವಘಡ!

23/05/2025 2:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಎಂಟ್ರಿ: ಮೈತ್ರಿ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
KARNATAKA

BREAKING: ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಎಂಟ್ರಿ: ಮೈತ್ರಿ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ

By kannadanewsnow0915/06/2024 5:26 PM

ಮಂಡ್ಯ: ಇಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಮಂಡ್ಯಕ್ಕೆ ಆಗಮಿದರು. ಈ ವೇಳೆಯಲ್ಲಿ ಮೈತ್ರಿ ಕಾರ್ಯಕರ್ತರಿಂದ ಹೆಚ್.ಡಿ ಕುಮಾರಸ್ವಾಮಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.

ಮಂಡ್ಯಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗಮಿಸಿದರು. ಕೇಂದ್ರ ಸಚಿವರಾದ ಬಳಿಕ ಮಂಡ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದರು. ಮಂಡ್ಯ ಜಿಲ್ಲೆ ಗಡಿ ಮದ್ದೂರಿನ ನಿಡಘಟ್ಟಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗಮಿಸಿದರು.

ಈ ವೇಳೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪಟಾಕಿ ಸಿಡಿಸಿ, ತಮಟೆ ವಾದ್ಯಗಳ ಮೂಲಕ ಗ್ರ್ಯಾಂಡ್ ವೆಲ್ ಕಮ್ ಮಾಡಲಾಯಿತು. ಅಲ್ಲದೇ ಹೆಚ್.ಡಿಕೆ ಆಗಮಿಸುತ್ತಿದ್ದಂತೆ ಜೈಕಾರದ ಸುರಿಮಳೆಯನ್ನು, ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಸಮರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹೆಚ್ಡಿಕೆಗೆ ಪುತ್ರ ನಿಖಿಲ್, ಜಿ.ಟಿ.ದೇವೇಗೌಡ, ಜಿಲ್ಲೆಯ ಜೆಡಿಎಸ್, ಬಿಜೆಪಿ ನಾಯಕರ ಸಾಥ್ ನೀಡಿದರು. ನಿಡಘಟ್ಟದಿಂದ ಮಂಡ್ಯದ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು.

ತೆರೆದ ವಾಹನಗಳ ಮುಂದೆ ಸಾಗಿದ ನೂರಾರು ಬೈಕ್ ಗಳು ಸಾಗಿದವು. ಬೈಕ್ ರ್ಯಾಲಿ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಂಡ್ಯದ ಮೈತ್ರಿ ಕಾರ್ಯಕರ್ತರು ಸ್ವಾಗತ ನೀಡಿ, ಅದ್ಧೂರಿಯಾಗಿ ಬರಮಾಡಿಕೊಂಡಿದ್ದು ಗಮನ ಸೆಳೆಯಿತು.

ವರದಿ: ಗಿರೀಶ್ ರಾಜ್, ಮಂಡ್ಯ

BREAKING: ಬೆಂಗಳೂರಲ್ಲಿ ನಮ್ಮ ‘ಮೆಟ್ರೋ ರೈಲು’ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್

Share. Facebook Twitter LinkedIn WhatsApp Email

Related Posts

SHOCKING : ದಕ್ಷಿಣಕನ್ನಡಲ್ಲಿ ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು!

23/05/2025 2:24 PM1 Min Read

BIG NEWS : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ : ಜೈಲಿನಿಂದ ರಿಲೀಸ್ ಅದ ಆರೋಪಿಗಳಿಂದ ರೋಡ್ ಶೋ!

23/05/2025 2:14 PM1 Min Read

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

23/05/2025 12:15 PM2 Mins Read
Recent News

SHOCKING : ದಕ್ಷಿಣಕನ್ನಡಲ್ಲಿ ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು!

23/05/2025 2:24 PM

BIG NEWS : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ : ಜೈಲಿನಿಂದ ರಿಲೀಸ್ ಅದ ಆರೋಪಿಗಳಿಂದ ರೋಡ್ ಶೋ!

23/05/2025 2:14 PM

BREAKING : ಆಂಧ್ರಪ್ರದೇಶದ ವಿಶಾಖಪಟ್ಟಣಂ ಉಕ್ಕಿನ ಸ್ಥಾವರದಲ್ಲಿ ಭೀಕರ ಅಗ್ನಿ ಅವಘಡ!

23/05/2025 2:05 PM

BREAKING: ಮಾಸ್ಕೋ ವಿಮಾನ ನಿಲ್ದಾಣ ಕ್ಲೋಸ್ : ಆಪರೇಷನ್ ಸಿಂಧೂರ್ ನಿಯೋಗದ ವಿಮಾನ ಇಳಿಯಲು ಪರದಾಟ

23/05/2025 12:51 PM
State News
KARNATAKA

SHOCKING : ದಕ್ಷಿಣಕನ್ನಡಲ್ಲಿ ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು!

By kannadanewsnow0523/05/2025 2:24 PM KARNATAKA 1 Min Read

ದಕ್ಷಿಣಕನ್ನಡ : ನಿನ್ನೆ ರಾಜ್ಯದಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರು ಸಾವನ್ನಪ್ಪಿದ್ದರು. ಇದೀಗ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಮನಕಲಕುವ ಘಟನೆ…

BIG NEWS : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ : ಜೈಲಿನಿಂದ ರಿಲೀಸ್ ಅದ ಆರೋಪಿಗಳಿಂದ ರೋಡ್ ಶೋ!

23/05/2025 2:14 PM

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

23/05/2025 12:15 PM

ಕೆಂಪು ಮೆಣಸಿನಕಾಯಿಯಿಂದ ಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ!

23/05/2025 12:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.