ರಾಮನಗರ : ಕುಟುಂಬದ ಜೊತೆಗೆ ಗಣೇಶ ಚತುರ್ಥಿ ಆಚರಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ

ರಾಮನಗರ : ಇಂದು ನಾಡಿನದ್ಯಂತ ಗಣೇಶ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದ್ದೂ, ಅದೇ ರೀತಿಯಾಗಿ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ ಗ್ರಾಮದ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಗೌರಿ, ಗಣೇಶ ಹಬ್ಬವನ್ನು ಆಚರಿಸಿದರು. ಇಂದು ಬಿಡದಿಯ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಗೌರಿ, ಗಣೇಶ ಹಬ್ಬವನ್ನು ಆಚರಿಸಿದ್ದಾರೆ. ವಿಘ್ನೇಶ್ವರನ ಅನುಗ್ರಹದಿಂದ ಸಮಸ್ತರಿಗೂ ಒಳ್ಳೆಯದಾಗಲಿ. ಎಲ್ಲೆಡೆ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಲಿ ಎಂದು ಮಾಜಿ ಪ್ರಧಾನಿ ಹೆಚ್​.ಡಿ. … Continue reading ರಾಮನಗರ : ಕುಟುಂಬದ ಜೊತೆಗೆ ಗಣೇಶ ಚತುರ್ಥಿ ಆಚರಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ