ಸಾರ್ವಜನಿಕರ ಗಮನಕ್ಕೆ: ನಾಳೆ ಮಂಡ್ಯದಲ್ಲಿ ಕೇಂದ್ರ ಸಚಿವ ‘HD ಕುಮಾರಸ್ವಾಮಿ ಜನತಾ ದರ್ಶನ’ | Janata Darshan
ಮಂಡ್ಯ: ನಾಳೆ, ನಾಡಿದ್ದು ಮಂಡ್ಯ ಜಿಲ್ಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಇಲ್ಲಿ ಸಾರ್ವಜನಿಕರ ಅಹವಾಲು, ದೂರುಗಳನ್ನು, ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆ ನಿವಾರಿಸೋ ನಿಟ್ಟಿನಲ್ಲಿ ಕ್ರಮವಹಿಸಲಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಮ್ಮ ಪೂಜ್ಯ ತಂದೆಯವರಾದ ಹೆಚ್.ಡಿ ದೇವೇಗೌಡ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಜನತಾ ದರ್ಶನ ಆರಂಭಿಸಿ ಜಿಲ್ಲೆಗಳಿಗೇ ಸರಕಾರವನ್ನು ಕೊಂಡೊಯ್ದಿದ್ದು ಇತಿಹಾಸ. ಜನರ ಆಶೀರ್ವಾದ, ದೈವದ ಕೃಪೆಯಿಂದ 2006ರಲ್ಲಿ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ … Continue reading ಸಾರ್ವಜನಿಕರ ಗಮನಕ್ಕೆ: ನಾಳೆ ಮಂಡ್ಯದಲ್ಲಿ ಕೇಂದ್ರ ಸಚಿವ ‘HD ಕುಮಾರಸ್ವಾಮಿ ಜನತಾ ದರ್ಶನ’ | Janata Darshan
Copy and paste this URL into your WordPress site to embed
Copy and paste this code into your site to embed