ಪಟಾಕಿ ನಿರ್ಬಂಧ ವಿಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಈ ತಿರುಗೇಟು ಕೊಟ್ಟ ‘ಸಚಿವ ಈಶ್ವರ್ ಖಂಡ್ರೆ’
ಬೆಂಗಳೂರು: ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯೇ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಹಿಂದೂ ಹಬ್ಬಗಳಿಗೆ ಮಾತ್ರ ಇವರ ಪೌರುಷ, ಪಟಾಕಿ ಹೊಡೆಯೋರು ಹೊಡೀತಾರೆ, ಯಾರೂ ಏನೂ ಮಾಡಕ್ಕೆ ಆಗಲ್ಲ. ಈ ಆದೇಶ ಕಾಗದದ ಹುಲಿ ಎಂಬ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ತಿರುಗೇಟು ನೀಡಿರುವ ಅವರು, ಸುಪ್ರೀಂಕೋರ್ಟ್ ತೀರ್ಪನ್ನೇ ಕಾಗದದ ಹುಲಿ ಎನ್ನುವ ಜೋಶಿ ಅವರಿಗೆ ಸಚಿವರಾಗಿ … Continue reading ಪಟಾಕಿ ನಿರ್ಬಂಧ ವಿಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಈ ತಿರುಗೇಟು ಕೊಟ್ಟ ‘ಸಚಿವ ಈಶ್ವರ್ ಖಂಡ್ರೆ’
Copy and paste this URL into your WordPress site to embed
Copy and paste this code into your site to embed