BREAKING NEWS : ಬೆಂಗಳೂರಿಗೆ ಕೇಂದ್ರ ಸಚಿವ ‘ನಿತಿನ್ ಗಡ್ಕರಿ’ ಆಗಮನ : ನಾಳೆ ದಶಪಥ ಹೆದ್ದಾರಿ ಪರಿಶೀಲನೆ

ಬೆಂಗಳೂರು : ಬೆಂಗಳೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮಿಸಿದ್ದು, ಸಿಎಂ ಬೊಮ್ಮಾಯಿ ಕೇಂದ್ರ ಸಚಿವರನ್ನು ಸ್ವಾಗತಿಸಿದರು. ಕೇಂದ್ರ ಲೋಕೋಪಯೋಗಿ ಸಚಿವ ನಿತಿನ್ ಗಡ್ಕರಿ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಿಎಂ ಬರಮಾಡಿಕೊಂಡರು. ನಾಳೆ ರಾಮನಗರ ಜಿಲ್ಲೆಯಲ್ಲಿ ನಿತಿನ್ ಗಡ್ಕರಿ ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ, ಸಚಿವ ಅಶ್ವಥ್ ನಾರಾಯಣ್ ಸಚಿವ ಸಿಸಿ ಪಾಟೀಲ್ ಮತ್ತಿತರರು ಸಾಥ್ ನೀಡಲಿದ್ದಾರೆ. ಹೆಲಿಕಾಪ್ಟರ್ ಮೂಲಕ ರಾಮನಗರ ಹೊರವಲಯದ ಕೆಂಪೇಗೌಡನದೊಡ್ಡಿ ಬಳಿ ಬಂದು … Continue reading BREAKING NEWS : ಬೆಂಗಳೂರಿಗೆ ಕೇಂದ್ರ ಸಚಿವ ‘ನಿತಿನ್ ಗಡ್ಕರಿ’ ಆಗಮನ : ನಾಳೆ ದಶಪಥ ಹೆದ್ದಾರಿ ಪರಿಶೀಲನೆ