ಮಂಗಳೂರಲ್ಲಿ ರೈಲ್ವೆ ಸಂಬಂಧಿತ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಸಭೆ

ಮಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು 17 ಜುಲೈ 2024 ರಂದು ಮಂಗಳೂರಿನಲ್ಲಿ ಸಂಸತ್ ಸದಸ್ಯರು ವಿಧಾನಸಭೆಯ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಇತರ ಪ್ರಮುಖರು ಮತ್ತು ಮಂಗಳೂರು ಪ್ರದೇಶದ ಅಧಿಕಾರಿಗಳು ವಿವಿಧ ರೈಲ್ವೆ ಸಂಬಂಧಿತ ವಿಷಯಗಳ ಕುರಿತು ಗಮನ ಹರಿಸಲಾಯಿತು ಸಭೆಯಲ್ಲಿ ದಕ್ಷಿಣ ರೈಲ್ವೆ, ಕೊಂಕಣ ರೈಲ್ವೆ. ಮತ್ತು ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಕರೆದ ಸಭೆಯಲ್ಲಿ … Continue reading ಮಂಗಳೂರಲ್ಲಿ ರೈಲ್ವೆ ಸಂಬಂಧಿತ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಸಭೆ