BIGG NEWS: ಸಿಎಂ ಬೊಮ್ಮಾಯಿ ಜೊತೆ ಚರ್ಚೆಯ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ಕುರಿತು ಸಿಎಂ ಬೊಮ್ಮಾಯಿ ಅವರೇ ಹೇಳಿರುವಾಗ ಮತ್ತೆ ಯಾಕೆ ಅನಗತ್ಯ ಗೊಂದಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. BREAKING NEWS : ‘ಮುರುಘಾಶ್ರೀ’ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಮಠಕ್ಕೆ ಸಂತ್ರಸ್ತ ಬಾಲಕಿಯರನ್ನು ಕರೆತಂದು ಸ್ಥಳ ಮಹಜರು |Murgha Sri Poxo Case   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಯ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ವಿಸ್ತರಣೆ … Continue reading BIGG NEWS: ಸಿಎಂ ಬೊಮ್ಮಾಯಿ ಜೊತೆ ಚರ್ಚೆಯ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ