ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ‘ಹೈಟೆಕ್’ ಏನೇನೋ ಮಾತಾಡ್ತಾರೆ : ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಪ್ರಹ್ಲಾದ್ ಜೋಶಿ ಹೈಟೆಕ್ ಏನೇನೋ ಮಾತಾಡ್ತಾರೆ ಎಂದು ತಿರುಗೇಟು ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು. 530 ಗಣಿ ಗುತ್ತಿಗೆಗಳನ್ನು ಆದಾನಿಗೆ ಕೊಟ್ಟಿದ್ದಾರೆ. ಇದರ ಬಗ್ಗೆ ಕೇಂದ್ರ ಸಚಿವ ಜೋಶಿ ಚರ್ಚೆ ಮಾಡುತ್ತಾರಾ? ಐದು ವರ್ಷದ … Continue reading ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ‘ಹೈಟೆಕ್’ ಏನೇನೋ ಮಾತಾಡ್ತಾರೆ : ಸಚಿವ ಸಂತೋಷ್ ಲಾಡ್