ಭಾರತ-ಪಾಕಿಸ್ತಾನ ಸರಣಿಯ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೇಂದ್ರ ಸಚಿವ ಸಚಿವ ಎಸ್.ಜೈಶಂಕರ್

ಮುಂಬೈ: ಈ ಬಾರಿ ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆಯಲಿದೆ, ಆದರೆ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದು ಕಷ್ಟ ಎನ್ನಲಾಗಿದೆ. ಈ ನಡುವೆ ಕೆಲವು ತಿಂಗಳ ಹಿಂದೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತ ತಂಡವು ಪಾಕಿಸ್ತಾನ ಪ್ರವಾಸಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಜಯ್ ಶಾ ಅವರ ಹೇಳಿಕೆಯಿಂದ ಕೋಪಗೊಂಡ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ, ಭಾರತದಲ್ಲಿ ನಡೆಯಲಿರುವ 50 ಓವರ್ಗಳ ವಿಶ್ವಕಪ್ ಅನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಏತನ್ಮಧ್ಯೆ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ … Continue reading ಭಾರತ-ಪಾಕಿಸ್ತಾನ ಸರಣಿಯ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೇಂದ್ರ ಸಚಿವ ಸಚಿವ ಎಸ್.ಜೈಶಂಕರ್