ಕರ್ನಾಟಕದಲ್ಲಿ ಬಾಂಬ್ ಇಡುತ್ತಾರೆ ಹೇಳಿಕೆ : ತಮಿಳರ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಹೋಗುತ್ತಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳರ ಕ್ಷಮೆಯಾಚಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಡುವೆ ವಾಕ್ಸಮರ ಭುಗಿಲೆದ್ದಿದೆ. ಸಿಎಂ ಸ್ಟಾಲಿನ್ ಕೇಂದ್ರ ಸಚಿವರ ಹೇಳಿಕೆಯನ್ನು ಖಂಡಿಸಿದರು ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಂಗಳವಾರ ಕಾಂಗ್ರೆಸ್ ಸರ್ಕಾರವನ್ನು … Continue reading ಕರ್ನಾಟಕದಲ್ಲಿ ಬಾಂಬ್ ಇಡುತ್ತಾರೆ ಹೇಳಿಕೆ : ತಮಿಳರ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ