ಜನಸ್ಪಂದನ ಕಾರ್ಯಕ್ರಮ: ಕನ್ನಡದಲ್ಲೇ ಭಾಷಣ ಆರಂಭಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಿದ್ದಗಂಗಾ ಶ್ರೀ, ಕೋಲಾರ ದೇವತೆ ಸೇರಿದಂಥೆ ಇತರೆ ಗಣ್ಯರನ್ನು ನೆನಪು ಮಾಡಿಕೊಂಡ್ರು. ಇದೇ ವೇಳೆ ಅವರು ಮಾತನಾಡುತ್ತ ಈ ಬಾರಿ ಈ ರಾಜ್ಯದಲ್ಲಿ ಮತ್ತೆ ಕರ್ನಾಟಕವನ್ನು ಮತ್ತೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದಾಗಿ ಪ್ರಮಾಣ ಮಾಡಿ ಅಂತ … Continue reading ಜನಸ್ಪಂದನ ಕಾರ್ಯಕ್ರಮ: ಕನ್ನಡದಲ್ಲೇ ಭಾಷಣ ಆರಂಭಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ