Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

19/12/2025 11:40 AM

BREAKING : ಈಗ ನಾನು ಸಿಎಂ ಆಗಿದ್ದೇನೆ, ಮುಂದೆಯೂ ನಾನೇ ಇರುತ್ತೇನೆ : ಸದನದಲ್ಲಿ ಮತ್ತೆ ಗುಡುಗಿದ ಸಿಎಂ ಸಿದ್ದರಾಮಯ್ಯ

19/12/2025 11:34 AM

BREAKING : ಮೈಸೂರಲ್ಲಿ ಮರ್ಯಾದೆ ಕೊಡ್ತಿಲ್ಲ ಎಂದು ಪತ್ನಿಯ ಹತ್ಯೆಗೆ 5 ಲಕ್ಷ ಸುಪಾರಿ ಕೊಟ್ಟ ಪಾಪಿ ಪತಿ!

19/12/2025 11:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೊಪ್ಪಳದ ಲೆವೆಲ್ ಕ್ರಾಸಿಂಗ್ ರೈಲ್ವೆ ಮೇಲ್ಸೇತುವೆ ಉದ್ಘಾಟಿಸಿದ ಕೇಂದ್ರ ಸಚಿವ ವಿ.ಸೋಮಣ್ಣ
KARNATAKA

ಕೊಪ್ಪಳದ ಲೆವೆಲ್ ಕ್ರಾಸಿಂಗ್ ರೈಲ್ವೆ ಮೇಲ್ಸೇತುವೆ ಉದ್ಘಾಟಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

By kannadanewsnow0914/01/2025 5:11 PM

ಕೊಪ್ಪಳ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಇಂದು ಕೊಪ್ಪಳದಲ್ಲಿ ಲೆವೆಲ್ ಕ್ರಾಸಿಂಗ್ (LC) 66ರ ಬದಲಿಗೆ ಹೊಸದಾಗಿ ನಿರ್ಮಿಸಲಾದ ರಸ್ತೆ ಮೇಲ್ಸೇತುವೆಯನ್ನು (ROB) ಉದ್ಘಾಟಿಸಿದರು. ಈ ಪ್ರಮುಖ ಮೂಲಸೌಕರ್ಯ ಯೋಜನೆಯನ್ನು 2018-19ನೇ ಸಾಲಿನಲ್ಲಿ ಮಂಜೂರಾಗಿದ್ದು, 44.28 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ, ಈ ರೈಲ್ವೆ ಸೇತುವೆಯು ಕುಷ್ಟಗಿ-ಕೊಪ್ಪಳ ಪ್ರದೇಶದ ನಿವಾಸಿಗಳಿಗೆ ಸುಗಮ ಸಂಪರ್ಕವನ್ನು ಹೆಚ್ಚಿಸುತ್ತದೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ರೈಲ್ವೆ ಮೇಲ್ಸೇತುವೆ ಉದ್ಘಾಟನೆಯು ಕೊಪ್ಪಳ ಮತ್ತು ಕುಷ್ಟಗಿ ಜನತೆಯ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಹೇಳಿದರು. ಸಂಪರ್ಕ ಮತ್ತು ಮೂಲಸೌಕರ್ಯಗಳನ್ನು ಸುಧಾರಿಸಲು ಭಾರತೀಯ ರೈಲ್ವೆಯ ನಿರಂತರ ಬದ್ಧತೆಯನ್ನು ಅವರು ಒತ್ತಿ ಹೇಳಿದರು.

ಸೋಮಣ್ಣ ಅವರು ಗದಗ ಮತ್ತು ವಾಡಿ ನಡುವಿನ ಹೊಸ ರೈಲು ಮಾರ್ಗದ ಬಗ್ಗೆ ಮಾತನಾಡಿ, ಇದು ಪ್ರಸ್ತುತ ಕುಷ್ಟಗಿಯವರೆಗೆ ಕಾರ್ಯಾಪ್ರಗತಿಯಲ್ಲಿದ್ದು ಮತ್ತು ಪರಿಶೀಲನೆಯ ನಂತರ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ ಎಂದರು. ಹೆಚ್ಚುವರಿಯಾಗಿ, ಗಿಣಿಗೇರಾ ಮತ್ತು ರಾಯಚೂರು ನಡುವಿನ ಮಾರ್ಗವು ಸಿಂಧನೂರುವರೆಗೆ ಪೂರ್ಣಗೊಂಡಿದೆ, ನಿಗದಿಪಡಿಸಿದ ಗುರಿಗಳ ಪ್ರಕಾರ ಪ್ರಗತಿ ಸಾಧಿಸಲಾಗುವುದು ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ದೇಶದ ಎಲ್ಲ ಲೆವಲ್ ಕ್ರಾಸಿಂಗಗಳನ್ನು ಬದಲಾಯಿಸಿ ಅಲ್ಲಿ ಜನಹಿತಕ್ಕಾಗಿ ಸುರಕ್ಷಿತ, ಸದೃಢ ರೈಲು ಸೇತುವೆಗಳನ್ನು ನಿರ್ಮಿಸಲಾಗುತ್ತದೆ ಎಂದು ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಹೇಳಿದರು.

ಕೊಪ್ಪಳ ನಗರದ ರೈಲ್ವೆ ಗೇಟ್ ಸಂಖ್ಯೆ 63 ರಲ್ಲಿ ಸೇತುವೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದು, ಜಿಲ್ಲೆಯ ರೈಲ್ವೆ ಗೇಟ್ ಗಳ ಸಂಖ್ಯೆ 72, 77 ಮತ್ತು 79 ರಲ್ಲಿ ಸೇತುವೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು. ಮತ್ತು ಬಾಗಲಕೋಟೆ-ಗಂಗಾವತಿ ಮತ್ತು -ದರೋಜಿ ನಡುವೆ ನೂತನ ರೈಲು ಮಾರ್ಗಗಳ ನಿರ್ಮಾಣ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಗಂಗಾವತಿ ಶಾಸಕರಾದ ಜಿ.ಜನಾರ್ದನ ರೆಡ್ಡಿ ಅವರು ಮಾತನಾಡಿ ಅಂಜನಾದ್ರಿ (ಗಂಗಾವತಿ) ಮತ್ತು ಅಯೋಧ್ಯೆ ನಡುವೆ ಹೊಸ ರೈಲು ಸೇವೆಯನ್ನು ಪರಿಚಯಿಸಲು ವಿನಂತಿಸಿದರು, ಈ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಆ ರೈಲಿಗೆ “ಅಂಜನಾದ್ರಿ ಎಕ್ಸ್ ಪ್ರೆಸ್” ಹೆಸರಿಡಲು ಪ್ರಸ್ತಾಪಿಸಿದರು. ಗಂಗಾವತಿ ರೈಲ್ವೆ ನಿಲ್ದಾಣವನ್ನು ಅಂಜನಾದ್ರಿ ರೈಲ್ವೆ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದರು.

ಭೇಟಿಯ ಭಾಗವಾಗಿ ವಿ.ಸೋಮಣ್ಣ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ (ABSS) ಅಭಿವೃದ್ಧಿ ಹೊಂದುತ್ತಿರುವ ಕೊಪ್ಪಳ ರೈಲ್ವೆ ನಿಲ್ದಾಣವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸೂಕ್ತ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್ ಸೇರಿದಂತೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ,, ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಎಚ್.ಪಾಟೀಲ್,, ವಿಧಾನ ಪರಿಷತ್ ಸದಸ್ಯರು ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮತ್ತು ಹಿರಿಯ ರೈಲ್ವೆ ಅಧಿಕಾರಿಗಗಳಾದ ಹುಬ್ಬಳ್ಳಿ ವಿಭಾಗದ ಡಿಆರ್ ಎಂ ಬೇಲಾ ಮೀನಾ ಸೇರಿದಂತೆ ಅಜಯ್ ಶರ್ಮಾ, ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ), ಬೆಂಗಳೂರು; ಮತ್ತು ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಅನೂಪ್ ದಯಾನಂದ್ ಸಾಧು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪೂಜಾ ಖೇಡ್ಕರ್ ಸುಪ್ರೀಂ ಕೋರ್ಟ್ ಗೆ ಅರ್ಜಿ | Puja Khedkar

ತಮಿಳುನಾಡಿನಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ 5 ಬೋಗಿಗಳು | Rail

ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ: ಆರ್‌.ಅಶೋಕ್ ಘೋಷಣೆ

Share. Facebook Twitter LinkedIn WhatsApp Email

Related Posts

BREAKING : ಈಗ ನಾನು ಸಿಎಂ ಆಗಿದ್ದೇನೆ, ಮುಂದೆಯೂ ನಾನೇ ಇರುತ್ತೇನೆ : ಸದನದಲ್ಲಿ ಮತ್ತೆ ಗುಡುಗಿದ ಸಿಎಂ ಸಿದ್ದರಾಮಯ್ಯ

19/12/2025 11:34 AM1 Min Read

BREAKING : ಮೈಸೂರಲ್ಲಿ ಮರ್ಯಾದೆ ಕೊಡ್ತಿಲ್ಲ ಎಂದು ಪತ್ನಿಯ ಹತ್ಯೆಗೆ 5 ಲಕ್ಷ ಸುಪಾರಿ ಕೊಟ್ಟ ಪಾಪಿ ಪತಿ!

19/12/2025 11:29 AM1 Min Read

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ನಿಮ್ಮ ಆರೋಗ್ಯ ಮತ್ತು ವ್ಯಕ್ತಿತ್ವವನ್ನು ತಿಳಿಯಬಹುದು.!

19/12/2025 11:28 AM1 Min Read
Recent News

BREAKING: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

19/12/2025 11:40 AM

BREAKING : ಈಗ ನಾನು ಸಿಎಂ ಆಗಿದ್ದೇನೆ, ಮುಂದೆಯೂ ನಾನೇ ಇರುತ್ತೇನೆ : ಸದನದಲ್ಲಿ ಮತ್ತೆ ಗುಡುಗಿದ ಸಿಎಂ ಸಿದ್ದರಾಮಯ್ಯ

19/12/2025 11:34 AM

BREAKING : ಮೈಸೂರಲ್ಲಿ ಮರ್ಯಾದೆ ಕೊಡ್ತಿಲ್ಲ ಎಂದು ಪತ್ನಿಯ ಹತ್ಯೆಗೆ 5 ಲಕ್ಷ ಸುಪಾರಿ ಕೊಟ್ಟ ಪಾಪಿ ಪತಿ!

19/12/2025 11:29 AM

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ನಿಮ್ಮ ಆರೋಗ್ಯ ಮತ್ತು ವ್ಯಕ್ತಿತ್ವವನ್ನು ತಿಳಿಯಬಹುದು.!

19/12/2025 11:28 AM
State News
KARNATAKA

BREAKING : ಈಗ ನಾನು ಸಿಎಂ ಆಗಿದ್ದೇನೆ, ಮುಂದೆಯೂ ನಾನೇ ಇರುತ್ತೇನೆ : ಸದನದಲ್ಲಿ ಮತ್ತೆ ಗುಡುಗಿದ ಸಿಎಂ ಸಿದ್ದರಾಮಯ್ಯ

By kannadanewsnow0519/12/2025 11:34 AM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು ಸದನದಲ್ಲೂ ಕೂಡ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಆಡಳಿತ ಪಕ್ಷ ಮತ್ತು…

BREAKING : ಮೈಸೂರಲ್ಲಿ ಮರ್ಯಾದೆ ಕೊಡ್ತಿಲ್ಲ ಎಂದು ಪತ್ನಿಯ ಹತ್ಯೆಗೆ 5 ಲಕ್ಷ ಸುಪಾರಿ ಕೊಟ್ಟ ಪಾಪಿ ಪತಿ!

19/12/2025 11:29 AM

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ನಿಮ್ಮ ಆರೋಗ್ಯ ಮತ್ತು ವ್ಯಕ್ತಿತ್ವವನ್ನು ತಿಳಿಯಬಹುದು.!

19/12/2025 11:28 AM

BREAKING : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ : ನಟಿ ರನ್ಯಾರಾವ್ ಸೇರಿ ಮೂವರು ಆರೋಪಿಗಳ ಹೇಬಿಎಸ್ ಕಾರ್ಪಸ್ ಅರ್ಜಿ ವಜಾ

19/12/2025 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.