BIGG NEWS : ಬೆಂಗಳೂರಿಗೆ ಆಗಮಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್ : ನಗರದಲ್ಲಿ ಭಾರೀ ಕಟ್ಟೆಚ್ಚರ

ಬೆಂಗಳೂರು: ಬೆಂಗಳೂರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಿದ್ದು, ನೆಲಮಂಗಲದ ಹೆಲಿಪ್ಯಾಡ್‌ನಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಸ್ವಾಗತಿಸಿದರು. BIGG NEWS: ಆಗಸ್ಟ್‌ ನಲ್ಲಿ GST ಸಂಗ್ರಹವು ₹ 1.43 ಲಕ್ಷ ಕೋಟಿ, 28% ಹೆಚ್ಚಳ ನಗರದ ಹೊರವಲಯದಲ್ಲಿ ನಿರ್ಮಿಸಲಾಗಿರುವ ‘ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ ಹಾಗೂ ಯೋಗ ಶಿಕ್ಷಣ ಸಂಸ್ಥೆ’ಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉದ್ಘಾಟಿಸಲಿದ್ದಾರೆ. BIGG NEWS: ಆಗಸ್ಟ್‌ ನಲ್ಲಿ GST ಸಂಗ್ರಹವು ₹ … Continue reading BIGG NEWS : ಬೆಂಗಳೂರಿಗೆ ಆಗಮಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್ : ನಗರದಲ್ಲಿ ಭಾರೀ ಕಟ್ಟೆಚ್ಚರ