SHOCKING NEWS: ಶ್ರದ್ಧಾ ಹತ್ಯೆ ಬೆನ್ನಲ್ಲೇ ಮತ್ತೊಂದು ಭೀಕರ ಘಟನೆ: ಯುಪಿಯಲ್ಲಿ ಹೆಂಡತಿಯನ್ನು ತುಂಡರಿಸಿ ವಿಲೇವಾರಿ ಮಾಡಿದ ಪತಿ

ಸೀತಾಪುರ(ಉತ್ತರ ಪ್ರದೇಶ): ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದ ಸೀತಾಪುರದಲ್ಲಿ ಮಹಿಳೆಯೊಬ್ಬರ ಶವವನ್ನು ತುಂಡರಿಸಿ ದೂರದ ಸ್ಥಳದಲ್ಲಿ ವಿಲೇವಾರಿ ಮಾಡಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಕಜ್ ಮೌರ್ಯ ಹಾಗೂ ಜ್ಯೋತಿ ಅಲಿಯಾಸ್ ಸ್ನೇಹ ಇಬ್ಬರೂ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದ್ರೆ, ಸ್ನೇಹ ನಿತ್ಯ ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದನ್ನು ಕಂಡ ಮೌರ್ಯ ಬೇಸತ್ತು ಹೋಗಿದ್ದ. ಅಷ್ಟೇ ಅಲ್ಲದೇ, ಸ್ನೇಹ ಪತಿಯನ್ನು ಬಿಟ್ಟು ಬೇರೆ ಮನೆಯೊಂದರಲ್ಲಿ ವಾಸವಿದ್ದಳು. ಪತ್ನಿ … Continue reading SHOCKING NEWS: ಶ್ರದ್ಧಾ ಹತ್ಯೆ ಬೆನ್ನಲ್ಲೇ ಮತ್ತೊಂದು ಭೀಕರ ಘಟನೆ: ಯುಪಿಯಲ್ಲಿ ಹೆಂಡತಿಯನ್ನು ತುಂಡರಿಸಿ ವಿಲೇವಾರಿ ಮಾಡಿದ ಪತಿ