Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ

24/06/2025 5:30 PM

BIG NEWS: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಕರ್ನಾಟಕ ನೇರಳೆ ಹಣ್ಣು’: ಇದೇ ಮೊದಲ ಬಾರಿಗೆ ‘ಲಂಡನ್’ಗೆ ರಫ್ತು

24/06/2025 5:26 PM

Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ

24/06/2025 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » UPDATE : ವಿಜಯಪುರ : ದರೋಡೆ ಮಾಡಲು ಬಂದು ಹತ್ಯೆಗೆ ಯತ್ನ ಕೇಸ್ : ಮುಸುಕುಧಾರಿ ಗ್ಯಾಂಗ್ ಮೇಲೆ ಪೊಲೀಸರಿಂದ ಫೈರಿಂಗ್!
KARNATAKA

UPDATE : ವಿಜಯಪುರ : ದರೋಡೆ ಮಾಡಲು ಬಂದು ಹತ್ಯೆಗೆ ಯತ್ನ ಕೇಸ್ : ಮುಸುಕುಧಾರಿ ಗ್ಯಾಂಗ್ ಮೇಲೆ ಪೊಲೀಸರಿಂದ ಫೈರಿಂಗ್!

By kannadanewsnow0517/01/2025 10:34 AM

ವಿಜಯಪುರ : ನಿನ್ನೆ ತಡರಾತ್ರಿ ವಿಜಯಪುರ ನಗರದ ಜೈನಾಪುರ ಲೇಔಟ್ ನಲ್ಲಿ ಸಂತೋಷ್ ಎನ್ನುವವರ ಮನೆಯ ಮೇಲೆ ಮುಸುಕುಧಾರಿ ಗ್ಯಾಂಗ್ ಒಂದು ದರೋಡೆಗೆ ಆಗಮಿಸಿ, ಮನೆಯ ಮಾಲೀಕ ಸಂತೋಷ ಎನ್ನುವರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಪತ್ನಿಯ ಕೊರಳಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಗ್ಯಾಂಗ್ ಮೇಲೆ ಇದೀಗ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಹೌದು ಮುಸುಕುದಾರಿ ಗ್ಯಾಂಗ್ ಮೇಲೆ ವಿಜಯಪುರ ಪೋಲಿಸರಿಂದ ಫೈರಿಂಗ್ ನಡೆದಿದೆ. ವಿಜಯಪುರ ನಗರದ ಹೊರವಲಯದ ಟೋಲ್ ಪ್ಲಾಜಾದಲ್ಲಿ ಫೈರಿಂಗ್ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮುಸುಕುದಾರಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಗೋಲಗುಂಬಜ್ ಸಿಪಿಐ ಮಲ್ಲಯ್ಯ ಮಠಪತಿ, ಪಿಎಸ್ಐ ಘೋರಿಯಿಂದ ಈ ಒಂದು ದಾಳಿ ನಡೆಸಲಾಗಿದೆ.

ದರೋಡೆಕೋರ ಮೇಲೆ ಐದು ಸುತ್ತು ಗುಂಡು ಹಾರಿಸಿದ ಪೊಲೀಸರು. ಈ ವೇಳೆ ಮಧ್ಯಪ್ರದೇಶದ ಮೂಲದ ದರೋಡೆಕೋರ ಮಹೇಶ್ ಕಾಲಿಗೆ ಗುಂಡು ತಗುಲಿದೆ. ಸದ್ಯ ಓರ್ವನನ್ನು ವಶಕ್ಕೆ ಪಡೆದು ವಿಜಯಪುರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಉಳಿದ ದರೋಡೆಕೋರರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಘಟನೆ ಹಿನ್ನೆಲೆ?

ವಿಜಯಪುರ ನಗರದಲ್ಲಿ ದರೋಡೆಗೆ ಬಂದಿದ್ದವರಿಂದ ಮನೆ ಮಾಲೀಕನ ಹತ್ಯೆಗೆ ಯತ್ನಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.ವಿಜಯಪುರ ನಗರದ ಜೈನಾಪುರ ಲೇಔಟ್ ನಲ್ಲಿ ಒಂಟಿ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿರುವ ಘಟನೆ ತಡರಾತ್ರಿ ನಡೆದಿದೆ.ಹೌದು ನಿನ್ನೆ ರಾತ್ರಿ ಮನೆಗೆ ಹೋಗಿ ರಾಡ್, ತಲ್ವಾರ್ ಹಾಗೂ ಮಚ್ಚಿನಿಂದ ಬೆದರಿಸಿ ದರೋಡೆಗೆ ಯತ್ನಿಸಲಾಗಿದೆ. ಮನೆಯಲ್ಲಿದ್ದ ದಂಪತಿ ಮೇಲೆ ಮಸುಕು ದಾರಿ ಗ್ಯಾಂಗ್ ಒಂದು ಹಲ್ಲೆ ನಡೆಸಿದೆ. ಮನೆಯಲ್ಲಿದ್ದ ಸಂತೋಷ್ಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ.ಮನೆಯ ಮಾಲೀಕ ಸಂತೋಷ್ ಬೆನ್ನು ಹೊಟ್ಟೆ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.

ಅಲ್ಲದೆ ಸಂತೋಷ್ ಪತ್ನಿ ಭಾಗ್ಯಲಕ್ಷ್ಮಿ ಮೇಲೂ ಗ್ಯಾಂಗ್ ಇಟ್ಟಿಗೆಯಿಂದ ಹಲ್ಲೆ ನಡೆಸಿದೆ. ಈ ವೇಳೆ ಬಾಗ್ಯಲಕ್ಷ್ಮಿ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತು ಗ್ಯಾಂಗ್ ಮನೆಯಿಂದ ಪರಾರಿಯಾಗಿದೆ. ಗೂಡ್ಸ್ ವಾಹನದಲ್ಲಿ ಮಸುಕದಾರಿ ಗ್ಯಾಂಗ್ ನಿಂದ ಈ ಒಂದು ಕೃತ್ಯ ನಡೆದಿದೆ ಘಟನೆಯಿಂದ ಜೈನಪುರ ಲೇಔಟ್ ನಿವಾಸಿಗಳು ಸಹಜವಾಗಿ ಬೆಚ್ಚಿಬಿದ್ದಿದ್ದಾರೆ.ಗಾಯಾಳು ಸಂತೋಷಕ್ಕೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದರೋಡೆ ಗ್ಯಾಂಗ್ ಪತ್ತೆಗೆ ವಿಶೇಷ ತಂಡಗಳ ರಚನೆ ಮಾಡಲಾಗಿದೆ ಎಂದು ವಿಜಯಪುರ ಎಸ್‌ಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ. ಸದ್ಯ ವಿಜಯಪುರ ಹರವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇದೀಗ ಪೊಲೀಸರು ಸುಖದಾರಿ ಗ್ಯಾಂಗ್ ಮೇಲೆ ಫೈರಿ ಮಾಡಿದ್ದು ಓರ್ವ ಆರೋಪಿಗೆ ಗುಂಡು ತಗುಲಿದ್ದು, ಇನ್ನು ತಪ್ಪಿಸಿಕೊಂಡ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ

24/06/2025 5:30 PM3 Mins Read

BIG NEWS: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಕರ್ನಾಟಕ ನೇರಳೆ ಹಣ್ಣು’: ಇದೇ ಮೊದಲ ಬಾರಿಗೆ ‘ಲಂಡನ್’ಗೆ ರಫ್ತು

24/06/2025 5:26 PM1 Min Read

BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

24/06/2025 5:00 PM2 Mins Read
Recent News

ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ

24/06/2025 5:30 PM

BIG NEWS: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಕರ್ನಾಟಕ ನೇರಳೆ ಹಣ್ಣು’: ಇದೇ ಮೊದಲ ಬಾರಿಗೆ ‘ಲಂಡನ್’ಗೆ ರಫ್ತು

24/06/2025 5:26 PM

Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ

24/06/2025 5:08 PM

BREAKING: ಜೂ.13ರಂದು ಇಸ್ರೇಲ್ ನಡೆಸಿದ ದಾಳಿಯಿಂದ ಇರಾನ್‌ನಲ್ಲಿ 600ಕ್ಕೂ ಹೆಚ್ಚು ಜನರು ಸಾವು | Israel-Iran Wa

24/06/2025 5:02 PM
State News
KARNATAKA

ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0924/06/2025 5:30 PM KARNATAKA 3 Mins Read

ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ…

BIG NEWS: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಕರ್ನಾಟಕ ನೇರಳೆ ಹಣ್ಣು’: ಇದೇ ಮೊದಲ ಬಾರಿಗೆ ‘ಲಂಡನ್’ಗೆ ರಫ್ತು

24/06/2025 5:26 PM

BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

24/06/2025 5:00 PM

ಚಾಮರಾಜನಗರ :  ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು

24/06/2025 4:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.