UPDATE : ಬಿಜೆಪಿ ಶಾಸಕ ಗೋಪಾಲಯ್ಯಗೆ ಕೊಲೆ ಬೆದರಿಕೆ ಪ್ರಕರಣ : ಸ್ಪೀಕರ್ ಯುಟಿ ಖಾದರ್ ಗೆ ದೂರು

ಬೆಂಗಳೂರೂ : ಬಿಜೆಪಿಯ ಶಾಸಕ ಗೋಪಾಲಯಗೆ ಕೊಲೆ ಬೆದರಿಕೆ ಒಡ್ಡಿದ್ದು ಕೊಲೆ ಬೆದರಿಕೆಗೆ ಸಂಬಂಧಸಿದಂತೆ ಇದೀಗ ಮಾಜಿ ಕಾರ್ಪೊರೇಟರ್ ಪದ್ಮನಾಭ ವಿರುದ್ಧ ಎಫ್ಐಆರ್ ದಾಖಲಾಗಿದೆ ಅಲ್ಲದೆ ಗೋಪಾಲಯ್ಯ ಕೂಡ ಸ್ಪೀಕರ್ ಯುಟಿ ಖಾದರ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅವನಿ ಹೀಗೆ ಏನೆಲ್ಲ ಕೆಲಸ ಮಾಡಿ ಕೊಟ್ಟಿದ್ದೇನೆ. ಅವರ ಮಕ್ಕಳಿಗೆ ಕೆಲಸ ಕೊಡಿಸುವುದಾಗಿರಬಹುದು ಅಥವಾ ಮೆಡಿಕಲ್ ಸೀಟ್ ಕೊಡಿಸುವುದಾಗಿರಬಹುದು ಅಲ್ಲದೆ ಹಲವಾರು ಕೆಲಸ ಮಾಡಿದ್ದೇನೆ. ಆದರೂ ನನಗೆ ಕೊಲೆ … Continue reading UPDATE : ಬಿಜೆಪಿ ಶಾಸಕ ಗೋಪಾಲಯ್ಯಗೆ ಕೊಲೆ ಬೆದರಿಕೆ ಪ್ರಕರಣ : ಸ್ಪೀಕರ್ ಯುಟಿ ಖಾದರ್ ಗೆ ದೂರು