Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ : ಸಚಿವ ಹೆಚ್ ಸಿ ಮಹದೇವಪ್ಪ

29/06/2025 12:42 PM

ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ AAIB ಯಿಂದಲೂ ತನಿಖೆ : ಕೇಂದ್ರ ಸಚಿವ

29/06/2025 12:40 PM

BIG NEWS : ಚಿಕ್ಕಮಗಳೂರಲ್ಲಿ ಕರ್ತವ್ಯ ನಿರತ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆ!

29/06/2025 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » UPDATE : ಮಕ್ಕಳ ನಗ್ನ ವಿಡಿಯೋ ಚಿತ್ರೀಕರಣ ಆರೋಪ : ಶಿಕ್ಷಕನ ವಿರುದ್ಧ ದಾಖಲಾದ ‘FIR’ ರದ್ದತಿಗೆ ಹೈಕೋರ್ಟ್ ನಿರಾಕರಣೆ
KARNATAKA

UPDATE : ಮಕ್ಕಳ ನಗ್ನ ವಿಡಿಯೋ ಚಿತ್ರೀಕರಣ ಆರೋಪ : ಶಿಕ್ಷಕನ ವಿರುದ್ಧ ದಾಖಲಾದ ‘FIR’ ರದ್ದತಿಗೆ ಹೈಕೋರ್ಟ್ ನಿರಾಕರಣೆ

By kannadanewsnow0507/09/2024 2:27 PM
high court
high court

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಕೋಲಾರ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿದ ಆರೋಪದಲ್ಲಿ ಶಾಲೆಯ ಚಿತ್ರಕಲೆ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಕುರಿತಂತೆ ಶಿಕ್ಷಕ ತನ್ನ ಮೇಲೆ ದಾಖಲಾದ ಪ್ರಕರಣವನ್ನು ರದ್ದುಗೊಳಿಸಿ ಎಂದು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ. ಅಲ್ಲದೆ, ಪೋಕ್ಸೋ ಕಾಯ್ದೆಯ ಸೆಕ್ಷನ್‌ 11ರ ಪ್ರಕಾರ ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ತೋರಿಸುವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಕೃತ್ಯವು ಪೋಕ್ಸೋ ಕಾಯ್ದೆಯ ಸೆಕ್ಷನ್ 12ರ ಅಡಿ ಶಿಕ್ಷಾರ್ಹವಾಗಿದೆ.

ಮೊಬೈಲ್‌‌ನ ಮೆಮೋರಿ ಕಾರ್ಡ್‌ನಲ್ಲಿರುವ ಚಿತ್ರಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಅವು ಅರ್ಜಿದಾರನ ಮೇಲಿನ ಆರೋಪಗಳನ್ನು ದೃಢಪಡಿಸುತ್ತವೆ. ಈ ಕೃತ್ಯ ಪೋಕ್ಸೋ ಕಾಯ್ದೆಯ ಸೆಕ್ಷನ್‌ 12ರ ಅಡಿ ಅಪರಾಧವಾಗಿದೆ. ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಕೆಯಾಗಬಹುದು. ಆದ್ದರಿಂದ, ಅರ್ಜಿದಾರನ ವಿರುದ್ಧದ ಪ್ರಕರಣ ರದ್ದುಪಡಿಸಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಒಬ್ಬ ಶಿಕ್ಷಕನಾಗಿ ಈ ರೀತಿಯ ವಿಡಿಯೋ ಚಿತ್ರೀಕರಿಸುವುದು ನಿಜಕ್ಕೂ ಅಸಭ್ಯತನ. ಇಂತಹ ಕೃತ್ಯಗಳು ಕ್ಷಮಾರ್ಹವಲ್ಲ. ಅರ್ಜಿದಾರ ಪೂರ್ಣಪ್ರಮಾಣದ ವಿಚಾರಣೆ ಎದುರಿಸಿ ಆರೋಪಮುಕ್ತನಾಗಿ ಬರಬಹುದು. ಪ್ರಕರಣ ವಿಚಾರಣೆ ಹಂತದಲ್ಲಿದ್ದು, ಅದನ್ನು ರದ್ದುಪಡಿಸಿದರೆ ಶಿಕ್ಷಕನ ಅಕ್ರಮ ಚುಟವಟಿಕೆಯನ್ನು ಉತ್ತೇಜಿಸಿದಂತಾಗುತ್ತದೆ ಎಂದು ತಿಳಿಸಿರುವ ಪೀಠ, ಆರೋಪಿಯ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

Share. Facebook Twitter LinkedIn WhatsApp Email

Related Posts

BIG NEWS : 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ : ಸಚಿವ ಹೆಚ್ ಸಿ ಮಹದೇವಪ್ಪ

29/06/2025 12:42 PM1 Min Read

BIG NEWS : ಚಿಕ್ಕಮಗಳೂರಲ್ಲಿ ಕರ್ತವ್ಯ ನಿರತ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆ!

29/06/2025 12:40 PM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಗಳು!

29/06/2025 12:33 PM1 Min Read
Recent News

BIG NEWS : 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ : ಸಚಿವ ಹೆಚ್ ಸಿ ಮಹದೇವಪ್ಪ

29/06/2025 12:42 PM

ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ AAIB ಯಿಂದಲೂ ತನಿಖೆ : ಕೇಂದ್ರ ಸಚಿವ

29/06/2025 12:40 PM

BIG NEWS : ಚಿಕ್ಕಮಗಳೂರಲ್ಲಿ ಕರ್ತವ್ಯ ನಿರತ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆ!

29/06/2025 12:40 PM

SHOCKING : ಕ್ರಿಕೆಟ್ ಆಡುವಾಗಲೇ `ಹೃದಯಾಘಾತ’ದಿಂದ ಯುವಕ ಸಾವು : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

29/06/2025 12:40 PM
State News
KARNATAKA

BIG NEWS : 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ : ಸಚಿವ ಹೆಚ್ ಸಿ ಮಹದೇವಪ್ಪ

By kannadanewsnow0529/06/2025 12:42 PM KARNATAKA 1 Min Read

ಮೈಸೂರು : ವಿಪಕ್ಷ ನಾಯಕ ಆರ್ ಅಶೋಕ್ ಈ ಬಾರಿ ಹೊಸ ಮುಖ್ಯಮಂತ್ರಿ ದಸರಾ ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆ ನೀಡಿರುವ…

BIG NEWS : ಚಿಕ್ಕಮಗಳೂರಲ್ಲಿ ಕರ್ತವ್ಯ ನಿರತ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆ!

29/06/2025 12:40 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಗಳು!

29/06/2025 12:33 PM

BIG NEWS : ಕಾವೇರಿ ಆರತಿ ಕುರಿತು ಹೈಕೋರ್ಟ್ ನೋಟಿಸ್ ನೀಡಿರೋ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

29/06/2025 12:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.