Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM

BREAKING : ಅಂಬೋಲಿ ಫಾಲ್ಸ್ ನಲ್ಲಿ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM

BREAKING : ದಕ್ಷಿಣಕನ್ನಡದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ‘ಲವ್ ಸೆಕ್ಸ್ ದೋಖಾ : ‘FIR’ ದಾಖಲಾಗುತ್ತಿದ್ದಂತೆ ನಾಪತ್ತೆ!

29/06/2025 4:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » UPDATE : ಪರ್ಫ್ಯೂಮ್ ಗೋಡೌನ್ ದುರಂತದಲ್ಲಿ ಮೂವರ ಸಾವು ಪ್ರಕರಣ : ಮೃತ 3ನೆ ವ್ಯಕ್ತಿ ಗುರುತು ಪತ್ತೆ
KARNATAKA

UPDATE : ಪರ್ಫ್ಯೂಮ್ ಗೋಡೌನ್ ದುರಂತದಲ್ಲಿ ಮೂವರ ಸಾವು ಪ್ರಕರಣ : ಮೃತ 3ನೆ ವ್ಯಕ್ತಿ ಗುರುತು ಪತ್ತೆ

By kannadanewsnow0519/02/2024 10:45 AM

ಬೆಂಗಳೂರು : ಕುಂಬಳಗೋಡಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಜೀವ ದಹನ ವಾಗಿರುವ ಘಟನೆಗೆ ಸಂಬಂಧಿಸಿದಂತೆ ಘಟನೆಯಲ್ಲಿ ಮೃತಪಟ್ಟ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದೆ.

ಚಿಕ್ಕಬಸ್ತಿ ನಿವಾಸಿ ಅರ್ಬಸ್ (14) ಎಂದು ಹೇಳಲಾಗುತ್ತಿದೆ. ಅರ್ಬಸ್ ದಿನಗೂಲಿ 500 ರೂ. ಗೆ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ.ಅಲ್ಲದೆ ಇದೆ ಘಟನೆಯಲ್ಲಿ ಚಾಲಕನಾಗಿದ್ದ ನಾಯಂಡಹಳ್ಳಿ ನಿವಾಸಿಯಾಗಿದ ಮಹಬೂಬ್ ಕೂಡ ಮೃತಾಪಟ್ಟಿದ್ದಾನೆ. ಮೆಹಬೂಬ್ ಚಾಲಕನಾ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.ಮೊದಲ ಬಾರಿಗೆ ಮಹೆಬೂಬ್ ಕಾರ್ಖಾನೆಗೆ ತೆರಳಿದ್ದ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಖಾಲಿ ಬಾಟಲಿ ಅನ್ ಲೋಡ್ ಮಾಡುತ್ತಿದ್ದ.

ಮನೆಯಲ್ಲಿಯೇ ದುಡಿಯುವ ‘ಮಹಿಳೆಯ’ ಕೆಲಸ ಅಮೂಲ್ಯವಾದದು, ಅದಕ್ಕೆ ಬೆಲೆ ಕಟ್ಟಲಾಗದು: ಸುಪ್ರಿಂಕೋರ್ಟ್‌

ಗೋಡನ್ ನೋಡಲು ಮೆಹಬೂಬ್ ಈ ವೇಳೆ ಒಳಗೆ ಹೋಗಿದ್ದ.ಅದೇ ಸಂದರ್ಭದಲ್ಲಿ ಗೋಡೌನ್ ನಿಂದ ಹೊರಗಡೆ ಬರುವಾಗ ಆತನಿಗೆ ಕರೆ ಬಂದಿರುತ್ತೆ. ಗೋಡೌನ್ ನಲ್ಲೆ ಚಾಲಕ ಮೆಹಬೂಬ್ ನಿಂತು ಮಾತನಾಡುತ್ತಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡು ಹೊರಗೆ ಬರಲಾಗದೆ ಮೆಹಬೂಬ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಮಾಲೀಕನ ವಿರುದ್ಧ FIR

ಕುಂಬಳಗೋಡಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಜೀವ ದಹನ ವಾಗಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಜಾಗದ ಮಾಲೀಕ ವಿಠ್ಠಲ್ ವಿರುದ್ಧ FIR ದಾಖಲಾಗಿದೆ.ಗೋಡೌನ್ ನಲ್ಲಿ ಸಲೀಂ ಎಂಬಾತ ಪರ್ಫ್ಯೂಮ್ ಶೇಖರಣೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣ ಕುರಿತಂತೆ ಜಾಗದ ಮಾಲೀಕ ವಿಠ್ಠಲ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಮಾಲೀಕ ವಿಠಲ್ ಪರಾರಿಯಾಗಿದ್ದಾನೆ.

ನಾಳೆ ಜಮ್ಮುವಿಗೆ ಪ್ರಧಾನಿ ಮೋದಿ ಭೇಟಿ: AIIMS ಕ್ಯಾಂಪಸ್ ಉದ್ಘಾಟನೆ

ಐಪಿಸಿ ಸೆಕ್ಷನ್ 420, 303, 304, 464, 64, 67 ಅಡಿ ಪ್ರಕರಣ ದಾಖಲಾಗಿದೆ.ಕುಂಬಳಗೋಡಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿ ಬೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಧಗ ಧಗನೆ ಹೊತ್ತಿ ಉರಿದು ನಿನ್ನೆ ನಡೆದ ಅಗ್ನಿ ದುರಂತದಲ್ಲಿ ಮೂವರು ಮೃತಪಟ್ಟಿದ್ದರು.

ಶಾಲೆಗಳಲ್ಲಿ ಬದಲಾದ ಧೇಯವಾಕ್ಯ : ಇಂದು ವಿಧಾನಸಭೆಯಲ್ಲಿ ಪ್ರಸ್ತಾಪಕ್ಕೆ ಬಿಜೆಪಿ ಸಜ್ಜು

Share. Facebook Twitter LinkedIn WhatsApp Email

Related Posts

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM1 Min Read

BREAKING : ಅಂಬೋಲಿ ಫಾಲ್ಸ್ ನಲ್ಲಿ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM1 Min Read

BREAKING : ದಕ್ಷಿಣಕನ್ನಡದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ‘ಲವ್ ಸೆಕ್ಸ್ ದೋಖಾ : ‘FIR’ ದಾಖಲಾಗುತ್ತಿದ್ದಂತೆ ನಾಪತ್ತೆ!

29/06/2025 4:21 PM1 Min Read
Recent News

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM

BREAKING : ಅಂಬೋಲಿ ಫಾಲ್ಸ್ ನಲ್ಲಿ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM

BREAKING : ದಕ್ಷಿಣಕನ್ನಡದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ‘ಲವ್ ಸೆಕ್ಸ್ ದೋಖಾ : ‘FIR’ ದಾಖಲಾಗುತ್ತಿದ್ದಂತೆ ನಾಪತ್ತೆ!

29/06/2025 4:21 PM

SHOCKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ : ಚಿಕ್ಕಮಗಳೂರಲ್ಲಿ ಕುಳಿತಲ್ಲೇ ಕುಸಿದು ಬಿದ್ದು, ಸೆಕ್ಯೂರಿಟಿ ಗಾರ್ಡ್ ಸಾವು!

29/06/2025 4:07 PM
State News
KARNATAKA

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

By kannadanewsnow0929/06/2025 4:30 PM KARNATAKA 1 Min Read

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

BREAKING : ಅಂಬೋಲಿ ಫಾಲ್ಸ್ ನಲ್ಲಿ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM

BREAKING : ದಕ್ಷಿಣಕನ್ನಡದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ‘ಲವ್ ಸೆಕ್ಸ್ ದೋಖಾ : ‘FIR’ ದಾಖಲಾಗುತ್ತಿದ್ದಂತೆ ನಾಪತ್ತೆ!

29/06/2025 4:21 PM

SHOCKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ : ಚಿಕ್ಕಮಗಳೂರಲ್ಲಿ ಕುಳಿತಲ್ಲೇ ಕುಸಿದು ಬಿದ್ದು, ಸೆಕ್ಯೂರಿಟಿ ಗಾರ್ಡ್ ಸಾವು!

29/06/2025 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.