ರಾಜ್ಯದಲ್ಲಿ ವರ್ಷದಲ್ಲಿ 30 ಐಟಿಐಗಳ ಉನ್ನತೀಕರಣ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಯುವಜನರಿಗೆ ಗುಣಮಟ್ಟದ ಶಿಕ್ಷಣ ಮತ್ತು ಕೌಶಲಗಳನ್ನು ಕಲಿಸಿದರಷ್ಟೆ ಸ್ವಾವಲಂಬಿ ಭಾರತ ಕಟ್ಟಲು ಸಾಧ್ಯವಾಗುತ್ತದೆ. ಸದ್ಯ 150 ಐಟಿಐಗಳನ್ನು ಮೇಲ್ದರ್ಜೆಗೇರಿಸಿದ್ದು, ಇನ್ನೂ 30 ಸರ್ಕಾರಿ ಐಟಿಐಗಳನ್ನು ಈ ವರ್ಷ ಉನ್ನತೀಕರಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಪೀಣ್ಯದಲ್ಲಿರುವ ಸರಕಾರಿ ಐಟಿಐನಲ್ಲಿ ಶನಿವಾರ ಏರ್ಪಡಿಸಿದ್ದ ಬೆಂಗಳೂರು ನಗರ ಜಿಲ್ಲಾ ಮಟ್ಟದ ಪ್ರಪ್ರಥಮ ಐಟಿಐ ಘಟಿಕೋತ್ಸವದಲ್ಲಿ ಅವರು ಮಾತನಾಡಿ, ಪ್ರಧಾನಿ ಮೋದಿ ಅವರ ಸೂಚನೆಯಂತೆ ‘ವಿಶ್ವಕರ್ಮ ದಿನ’ವಾದ ಶನಿವಾರ ದೇಶದ ಎಲ್ಲಾ 14 ಸಾವಿರ ಐಟಿಐಗಳಲ್ಲಿ … Continue reading ರಾಜ್ಯದಲ್ಲಿ ವರ್ಷದಲ್ಲಿ 30 ಐಟಿಐಗಳ ಉನ್ನತೀಕರಣ – ಸಚಿವ ಅಶ್ವತ್ಥನಾರಾಯಣ