Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಇನ್ಮುಂದೆ `ಅಮೆಜಾನ್ ಪೇ’ ಮೂಲಕವೂ `FD’ ಯಲ್ಲಿ ಹೂಡಿಕೆ ಮಾಡಬಹುದು : ಯಾವುದೇ ಬ್ಯಾಂಕ್ ಖಾತೆಯ ಅಗತ್ಯವಿಲ್ಲ.!

08/01/2026 9:34 AM

BIG NEWS : ಭಾರತದಲ್ಲಿ ಮೊದಲ `ಡಿಜಿಟಲ್ ಜನಗಣತಿ’ಗೆ ಮುಹೂರ್ತ ಫಿಕ್ಸ್ : 30 ಲಕ್ಷ ಸಿಬ್ಬಂದಿಗಳು ಭಾಗಿ.!

08/01/2026 9:10 AM

ALERT : ಸಾರ್ವಜನಿಕರೇ ಎಚ್ಚರ : ಬೆಳಗಿನ ಈ ಅಭ್ಯಾಸವು ಶೇ.80% `ಹೃದಯಾಘಾತ’ಗಳಿಗೆ ಕಾರಣ.!

08/01/2026 8:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ: ಸರ್ಕಾರ ಆದೇಶ
KARNATAKA

BIG NEWS: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ: ಸರ್ಕಾರ ಆದೇಶ

By kannadanewsnow0901/03/2025 8:32 PM

ಬೆಂಗಳೂರು: ಇನ್ಮುಂದೆ ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ ಎಂದು ಹೇಳಿದ್ದಾರೆ.

ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರೆ ಭಾಷೆಗಳ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ಸೂಚಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ… pic.twitter.com/0LBo2IUlKq

— DIPR Karnataka (@KarnatakaVarthe) March 1, 2025

ಮಂಡ್ಯದಲ್ಲಿ ಕಾರು-ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಫೆಮಾ ಉಲ್ಲಂಘನೆ: ಪೇಟಿಎಂಗೆ ಕ್ರೈಂ ಫೈಟಿಂಗ್ ಏಜೆನ್ಸಿಯಿಂದ ಶೋಕಾಸ್ ನೋಟಿಸ್

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ : ಬೆಳಗಿನ ಈ ಅಭ್ಯಾಸವು ಶೇ.80% `ಹೃದಯಾಘಾತ’ಗಳಿಗೆ ಕಾರಣ.!

08/01/2026 8:59 AM2 Mins Read

ಉದ್ಯೋಗ ವಾರ್ತೆ : ರಾಜ್ಯದಲ್ಲಿ 500 ‘ಗ್ರಾಮ ಆಡಳಿತ ಅಧಿಕಾರಿ’ (VAO) ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಆದೇಶ

08/01/2026 8:34 AM1 Min Read

ಗಮನಿಸಿ : ಜಸ್ಟ್ ಒಂದೇ ನಿಮಿಷದಲ್ಲಿ ವಾಟ್ಸಪ್ ಮೂಲಕ ನಿಮ್ಮ `ಆಧಾರ್ ಕಾರ್ಡ್’ ಡೌನ್ಲೋಡ್ ಮಾಡಿಕೊಳ್ಳಬಹುದು.!

08/01/2026 8:25 AM2 Mins Read
Recent News

ಗಮನಿಸಿ : ಇನ್ಮುಂದೆ `ಅಮೆಜಾನ್ ಪೇ’ ಮೂಲಕವೂ `FD’ ಯಲ್ಲಿ ಹೂಡಿಕೆ ಮಾಡಬಹುದು : ಯಾವುದೇ ಬ್ಯಾಂಕ್ ಖಾತೆಯ ಅಗತ್ಯವಿಲ್ಲ.!

08/01/2026 9:34 AM

BIG NEWS : ಭಾರತದಲ್ಲಿ ಮೊದಲ `ಡಿಜಿಟಲ್ ಜನಗಣತಿ’ಗೆ ಮುಹೂರ್ತ ಫಿಕ್ಸ್ : 30 ಲಕ್ಷ ಸಿಬ್ಬಂದಿಗಳು ಭಾಗಿ.!

08/01/2026 9:10 AM

ALERT : ಸಾರ್ವಜನಿಕರೇ ಎಚ್ಚರ : ಬೆಳಗಿನ ಈ ಅಭ್ಯಾಸವು ಶೇ.80% `ಹೃದಯಾಘಾತ’ಗಳಿಗೆ ಕಾರಣ.!

08/01/2026 8:59 AM

BREAKING:ಬಾಂಗ್ಲಾದೇಶದಲ್ಲಿ ಚುನಾವಣಾ ಪೂರ್ವ ಹಿಂಸಾಚಾರ: ಢಾಕಾದಲ್ಲಿ ಬಿಎನ್ ಪಿ ನಾಯಕನ ಗುಂಡಿಕ್ಕಿ ಹತ್ಯೆ

08/01/2026 8:53 AM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ಬೆಳಗಿನ ಈ ಅಭ್ಯಾಸವು ಶೇ.80% `ಹೃದಯಾಘಾತ’ಗಳಿಗೆ ಕಾರಣ.!

By kannadanewsnow5708/01/2026 8:59 AM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಒಂದು ಕಾಲದಲ್ಲಿ 60 ವರ್ಷದ ನಂತರ ಬರುತ್ತಿದ್ದ ಹೃದಯಾಘಾತಗಳು ಈಗ…

ಉದ್ಯೋಗ ವಾರ್ತೆ : ರಾಜ್ಯದಲ್ಲಿ 500 ‘ಗ್ರಾಮ ಆಡಳಿತ ಅಧಿಕಾರಿ’ (VAO) ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಆದೇಶ

08/01/2026 8:34 AM

ಗಮನಿಸಿ : ಜಸ್ಟ್ ಒಂದೇ ನಿಮಿಷದಲ್ಲಿ ವಾಟ್ಸಪ್ ಮೂಲಕ ನಿಮ್ಮ `ಆಧಾರ್ ಕಾರ್ಡ್’ ಡೌನ್ಲೋಡ್ ಮಾಡಿಕೊಳ್ಳಬಹುದು.!

08/01/2026 8:25 AM

SHOCKING : ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ಮಗು ಕೊಂದು ಶವ ಚರಂಡಿಗೆ ಎಸೆದಿದ್ದ ಆರೋಪಿ ಅರೆಸ್ಟ್.!

08/01/2026 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.