Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಅನಾರೋಗ್ಯ : ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

BIG NEWS : ಬೆಂಗಳೂರಲ್ಲಿ ಬಾಲಕಿ ವೆನಿಲ್ಲಾ ಕೇಸ್ ಗೆ ಬಿಗ್ ಟ್ವಿಸ್ಟ್ : ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಇನ್ಸ್ಪೆಕ್ಟರ್

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆಯ ‘ಗೃಹಮಂತ್ರಿ’ಯಾದತಂಹ ಗೃಹಿಣಿಗಾಗಿ ಉಪಯುಕ್ತ ‘ಟಿಪ್ಸ್’ಗಳು.!
KARNATAKA

ಮನೆಯ ‘ಗೃಹಮಂತ್ರಿ’ಯಾದತಂಹ ಗೃಹಿಣಿಗಾಗಿ ಉಪಯುಕ್ತ ‘ಟಿಪ್ಸ್’ಗಳು.!

By ವಸಂತ ಬಿ ಈಶ್ವರಗೆರೆ

ಅಡುಗೆ ಮನೆಯ ಟಿಪ್ಸ್ ಗಳುಅಡುಗೆ ಮನೆಯಲ್ಲಿ ಹಾಕಬೇಕಾದ ಶ್ರಮವನ್ನು ಕಡಿಮೆ ಮಾಡುತ್ತದೆ ಹಾಗೂ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಸಾರಿಗೆ ಉಪ್ಪು ಜಾಸ್ತಿ, ಟೊಮೆಟೊ ಸಿಪ್ಪೆ ಬಿಡಿಸಬೇಕು ಇಂಥ ಅಡುಗೆ ಸಮಸ್ಯೆಗಳಿಗೆ ಸೂಪರ್ ಟಿಪ್ಸ್ ಗಳು.

ಅಡುಗೆ ಮಾಡುವಾಗ ಕೆಲವು ವಿಷಯಗಳತ್ತ ಹೆಚ್ಚಿನ ಗಮನ ಹರಿಸಿದರೆ ಕೆಲವು ಖಾದ್ಯ ಇನ್ನಷ್ಟು ರುಚಿಯಾಗುತ್ತದೆ ಹಾಗೂ ಅಡುಗೆ ಕೆಲಸವೂ ಸುಲಭವಾಗುತ್ತದೆ. ಅಡುಗೆ ಮನೆಯಲ್ಲಿ ಯಾವ ಕೆಲವು ಟಿಪ್ಸ್ ಗಳನ್ನು ಯಾವ ಸಮಯದಲ್ಲಿ ಅನುಸರಿಸುವುದರಿಂದ ಆ ಕೆಲಸ ನಮಗೆ ಸುಲಭವಾಗಿ ಯಾವ ಕೆಲಸವನ್ನು ಹೇಗೆ ಕಡಿಮೆ ಸಮಯದಲ್ಲಿ ಬೇಗ ಮಾಡಬಹುದು ಎನ್ನುವ ಮಾಹಿತಿ ಬಗ್ಗೆ ಈ ದಿನ ಸಂಪೂರ್ಣವಾಗಿ ತಿಳಿದುಕೊಳ್ಳುತ್ತಾ ಹೋಗೋಣ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

* ಸಾರಿಗೆ ಉಪ್ಪು ಹೆಚ್ಚಾದರೆ ಕಬ್ಬಿಣದ ಸೌಟನ್ನು ಒಲೆಯ ಮೇಲಿಟ್ಟು ಅದು ಕೆಂಪಗೆ ಕಾದ ಮೇಲೆ ಸಾರಿನಲ್ಲಿ ಅದ್ದಿದರೆ ಉಪ್ಪು ಸರಿಯಾಗುತ್ತದೆ
* ದ್ರಾಕ್ಷಿ, ಟೊಮೆಟೊ, ಕಿತ್ತಳೆ ಹಣ್ಣುಗಳನ್ನು ಕುದಿಯುವ ನೀರಿನಲ್ಲಿ ಎರಡು ನಿಮಿಷಗಳ ಕಾಲ ಇಟ್ಟು ನಂತರ ತಣ್ಣೀರಿಗೆ ಹಾಕಿದರೆ ಸಿಪ್ಪೆಯನ್ನು ಸುಲಭವಾಗಿ ಸುಲಿಯಬಹುದು.

ಗಾಜಿನ ಲೋಟಕ್ಕೆ ಬಿಸಿ ಬಿಸಿ ಕಾಫಿ ಅಥವಾ ಟೀ ಹಾಕುವ ಮುಂಚೆ ಆ ಲೋಟದಲ್ಲಿ ಒಂದು ಚಮಚ ಹಾಕಿಟ್ಟರೆ ಲೋಟಕ್ಕೆ ಬಗ್ಗಿಸಿದ ಪೇಯದ ಬಿಸಿಯನ್ನು ಆ ಚಮಚ ಸಾಕಷ್ಟು ತೆಗೆದುಕೊಳ್ಳುವ ಕಾರಣ ಆ ಲೋಟ ಬಿಸಿಗೆ ಒಡೆಯುವುದಿಲ್ಲ.
* ಕಾಫಿಗೆ ಒಂದು ಚಿಟಿಕೆ ಉಪ್ಪು ಹಾಕಿ ಕಲಸಿ ಕುಡಿದರೆ ಕಾಫಿಯ ರುಚಿ ಹೆಚ್ಚುತ್ತದೆ.
* ಆಲೂಗೆಡ್ಡೆ ಬೇಯಿಸಿದ ನೀರಿನಿಂದ ಬೆಳ್ಳಿ ಮತ್ತು ಇತರ ಪಾತ್ರೆಗಳನ್ನು ಅಚ್ಚುಕಟ್ಟಾಗಿ ತೊಳೆಯಬಹುದು.

* ಟೀ ಸೊಪ್ಪನ್ನು ಗಾಜಿನ ಜಾಡಿಗಳಲ್ಲಿ ಹಾಕಿಟ್ಟರೆ ಟೀ ರುಚಿ ಹೆಚ್ಚುತ್ತದೆ. ಟೀ ಕುದಿಯುವಾಗ ಕಿತ್ತಳೆ ಸಿಪ್ಪೆ ಅಥವಾ ಏಲಕ್ಕಿ ಸಿಪ್ಪೆ ಹಾಕಿದರೆ ವಿಶಿಷ್ಟ ರುಚಿ ಸಿಗುತ್ತದೆ.
* ತೊಗರಿ ಬೇಳೆ ಬೇಯಲು ಇಡುವಾಗ ಅದರ ಜೊತೆ ಒಂದು ಚೂರು ತೆಂಗಿನಕಾಯಿ ಹಾಕಿದರೆ ಬೇಳೆ ಬೇಗ ಮತ್ತು ಚೆನ್ನಾಗಿ ಬೇಯುತ್ತದೆ.

* ಕಡಗೋಲನ್ನು ಬಿಸಿ ನೀರಿನಲ್ಲಿ ಹಾಕಿ ತೆಗೆದು ಮಜ್ಜಿಗೆ ಕಡೆದರೆ ಅದಕ್ಕೆ ಬೆಣ್ಣೆ ಅಂಟುವುದಿಲ್ಲ. ಮಳೆಗಾಲದಲ್ಲಿ ಮಿಕ್ಸಿಯಲ್ಲಿ ಬೆಣ್ಣೆ ತೆಗೆಯುವಾಗ ಬಿಸಿ ನೀರು ಮತ್ತು ಬೇಸಿಗೆಯಲ್ಲಿ ತಂಪು ನೀರು ಹಾಕಿದರೆ ಬೆಣ್ಣೆ ಸುಲಭವಾಗಿ ಬರುತ್ತದೆ.

* ಹಾಲು ಕಾಯಿಸುವಾಗ ಆ ಪಾತ್ರೆಯಲ್ಲಿ ಒಂದು ಸ್ಟೀಲ್ ಸೌಟು ಹಾಕಿಟ್ಟರೆ ಹಾಲು ಉಕ್ಕಿ ಚೆಲ್ಲುವುದಿಲ್ಲ. ಸೊಪ್ಪು ಬೇಯಿಸುವಾಗ ಪಾತ್ರೆ ಮೇಲೆ ಮುಚ್ಚಳ ಇಡಬೇಡಿ. ಇದರಿಂದ ಸೊಪ್ಪಿನ ಹಸಿರು ಬಣ್ಣ ಹಾಗೆಯೇ ಇರುತ್ತದೆ.
* ಕಾಲಿಫ್ಲವರ್ಗೆ ಸ್ವಲ್ಪ ವಿನಿಗರ್ ಬೆರೆಸಿ ಬೇಯಿಸಿದರೆ ಅದರ ಬಿಳಿ ಬಣ್ಣ ಹಾಗೆಯೇ ಇರುತ್ತದೆ. ಮಸಾಲೆ ಅಥವಾ ಕೊಬ್ಬರಿ ರುಬ್ಬುವಾಗ ಸ್ವಲ್ಪ ಉಪ್ಪು ಹಾಕಿದರೆ ಕೊಬ್ಬರಿ ಬೇಗ ನುಣ್ಣಗಾಗುತ್ತದೆ ಮತ್ತು ಮೈ ಮೇಲೆ ಸಿಡಿಯುವುದಿಲ್ಲ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

* ಪಲಾವ್ ಮಾಡುವ ಮೊದಲು ಬಾಸುಮತಿ ಅಕ್ಕಿಯನ್ನು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಟ್ಟು ನೀರು ಬಸಿದು ಮೂರ್ನಾಲ್ಕು ನಿಮಿಷ ಹಾಗೆಯೇ ಬಿಟ್ಟು ನಂತರ ಪಲಾವ್ ಮಾಡಿದರೆ ಅನ್ನ ಮುದ್ದೆಯಾಗದೆ ಉದುರು ಉದುರಾಗಿರುತ್ತದೆ.
* ದೋಸೆ ಅಕ್ಕಿಗೆ ಸ್ವಲ್ಪ ಹೆಸರುಬೇಳೆ ಹಾಕಿ ರುಬ್ಬಿದರೆ ದೋಸೆ ಮೃದುವಾಗುತ್ತದೆ. ಬಾಳೆಕಾಯಿಯನ್ನು ಹೆಚ್ಚುವಾಗ ಕೈಗಳಿಗೆ ಮಜ್ಜಿಗೆ ಸವರಿದರೆ ಕೈ ಕಪ್ಪಾಗುವುದಿಲ್ಲ.
* ಗಾಳಿ ಬರುವ ಸ್ಥಳದಲ್ಲಿ ಈರುಳ್ಳಿ ಹೆಚ್ಚಿದರೆ ಕಣ್ಣೀರು ಬರುವುದನ್ನು ತಪ್ಪಿಸಬಹುದು. ಕೈಯೆಲ್ಲಾ ಸೀಮೆಎಣ್ಣೆ ವಾಸನೆಯಿದ್ದರೆ ತಿಳಿ ಮಜ್ಜಿಗೆಯಿಂದ ಕೈಗಳನ್ನು ತೊಳೆಯಿರಿ.

* ಬೆಳ್ಳಿ ಪಾತ್ರೆಗಳನ್ನು ವಿಭೂತಿಯಿಂದ ಮತು ಸ್ಟೀಲ್ ಪಾತ್ರೆಗಳನ್ನು ಗೋಧಿ ಹಿಟ್ಟಿನಿಂದ ತಿಕ್ಕಿ ತೊಳೆದರೆ ಅವುಗಳಲ್ಲಿ ಅಂಟಿದ ಜಿಡ್ಡು ಹೋಗಿ ಪಾತ್ರೆಗಳು ಹೊಳೆಯುತ್ತವೆ.
* ಕೈಗಳಿಗೆ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಹಸಿ ಮೆಣಸಿನಕಾಯಿಗಳನ್ನು ಹೆಚ್ಚಿದರೆ ಕೈಗಳು ಉರಿಯುವುದಿಲ್ಲ. ಸೀಮೆ ಬದನೆಕಾಯಿ ಹೆಚ್ಚುವಾಗ ಅಂಗೈಗೆ ಕೊಬ್ಬರಿ ಎಣ್ಣೆ ಹಚ್ಚಿದರೆ ಕೈಯಲ್ಲಿ ಅಂಟಿನ ಸಿಪ್ಪೆ ಏಳುವುದಿಲ್ಲ.

Share. Facebook Twitter LinkedIn WhatsApp Email

Related Posts

BREAKING : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಅನಾರೋಗ್ಯ : ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

1 Min Read

BIG NEWS : ಬೆಂಗಳೂರಲ್ಲಿ ಬಾಲಕಿ ವೆನಿಲ್ಲಾ ಕೇಸ್ ಗೆ ಬಿಗ್ ಟ್ವಿಸ್ಟ್ : ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಇನ್ಸ್ಪೆಕ್ಟರ್

1 Min Read

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

2 Mins Read
Recent News

BREAKING : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಅನಾರೋಗ್ಯ : ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

BIG NEWS : ಬೆಂಗಳೂರಲ್ಲಿ ಬಾಲಕಿ ವೆನಿಲ್ಲಾ ಕೇಸ್ ಗೆ ಬಿಗ್ ಟ್ವಿಸ್ಟ್ : ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಇನ್ಸ್ಪೆಕ್ಟರ್

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

State News
KARNATAKA

BREAKING : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಅನಾರೋಗ್ಯ : ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

BIG NEWS : ಬೆಂಗಳೂರಲ್ಲಿ ಬಾಲಕಿ ವೆನಿಲ್ಲಾ ಕೇಸ್ ಗೆ ಬಿಗ್ ಟ್ವಿಸ್ಟ್ : ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಇನ್ಸ್ಪೆಕ್ಟರ್

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.