BIGG NEWS : ಶಂಕಿತ ಉಗ್ರ ‘ಶಾರೀಕ್ ಆಸ್ಪತ್ರೆಯಲ್ಲಿ ಸಾವು- ಬದುಕಿನ ನರಳಾಟ’ : ಪೊಲೀಸರಲ್ಲಿ ಹೆಚ್ಚಿದ ಟೆನ್ಷನ್‌

ಮಂಗಳೂರು: ಬಾಂಬ್ ಸ್ಫೋಟದ ಆರೋಪಿ ಉಗ್ರ ಶಾರೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.  ಪೊಲೀಸರು ಆತನ ಚೇತರಿಕೆ ಕಾಯುತ್ತಿದ್ದು, ಯಾವಾಗ ಬಾಯಿ ಬಿಡ್ತಾನೆ ಅಂತ ಕಾದು ಕುಳಿತಿದ್ದಾರೆ. ಇದೀಗ ಮತ್ತೊಂದು ಟೆನ್ಷನ್‌ ಶುರುವಾಗಿದೆ BIGG NEWS : ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಪ್ರತಿ ಮನೆಗೂ 10 ಸಾವಿರ ಲೀಟರ್ ಉಚಿತ ನೀರು ಆ ಬಳಿಕವೇ ಉಗ್ರನ ಕೃತ್ಯದ ಆಳ ಅಗಲ ತಿಳಿಯಲಿದೆ. ಒಂದು ವೇಳೆ ಬದುಕುಳಿಯದೇ ಇದ್ರೆ ಎಲ್ಲವೂ … Continue reading BIGG NEWS : ಶಂಕಿತ ಉಗ್ರ ‘ಶಾರೀಕ್ ಆಸ್ಪತ್ರೆಯಲ್ಲಿ ಸಾವು- ಬದುಕಿನ ನರಳಾಟ’ : ಪೊಲೀಸರಲ್ಲಿ ಹೆಚ್ಚಿದ ಟೆನ್ಷನ್‌