Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ
KARNATAKA

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

By kannadanewsnow0912/05/2025 3:13 PM

ಉತ್ತರ ಕನ್ನಡ: ಜಿಲ್ಲೆಯಲ್ಲಿ ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಏಪ್ರಿಲ್ 2025 ರಲ್ಲಿ ಶೇ.90.34 ರಷ್ಟು ಸಾರ್ವಜನಿಕರಿಗೆ ಪಡಿತರವನ್ನು ವಿತರಿಸುವ ಮೂಲಕ ರಾಜ್ಯದಲ್ಲಿ 4 ನೇ ಸ್ಥಾನದಲ್ಲಿ ಗುರುತಿಸಿಕೊಳ್ಳಲಾಗಿದೆ.

ಜಿಲ್ಲೆಯ ಒಟ್ಟು 410 ಪಡಿತರ ವಿತರಣಾ ಅಂಗಡಿಗಳಲ್ಲಿನ 3,08,351 ಪಡಿತರ ಕಾರ್ಡ್ಗಳ ಪೈಕಿ 2,78,578 ಪಡಿತರ ಚೀಟಿದಾರರು ತಮ್ಮ ಪಡಿತರವನ್ನು ಪಡೆದಿದ್ದು, ಒಟ್ಟು 53,094.55 ಕ್ವಿಂಟಾಲ್ ಪಡಿತರವನ್ನು ವಿತರಿಸಲಾಗಿದೆ.

ಭಟ್ಕಳದ 31 ಪಡಿತರ ವಿತರಣೆ ಅಂಗಡಿಗಳಲ್ಲಿ 29,752 ಪಡಿತರ ಚೀಟಿದಾರರಲ್ಲಿ 28,429 ಮಂದಿ 6063.7 ಕ್ವಿಂಟಾಲ್ ಪಡಿತರ ಪಡೆದು ಶೇ.95.55 ರೊಂದಿಗೆ ಮೊದಲನೇ ಸ್ಥಾನದಲ್ಲಿದ್ದು, ನಂತರದಲ್ಲಿ ಕ್ರಮವಾಗಿ ಕುಮಟಾದ 47 ಪಡಿತರ ವಿತರಣೆ ಅಂಗಡಿಗಳಲ್ಲಿ 34,264 ಪಡಿತರ ಚೀಟಿದಾರರಲ್ಲಿ 31,966 ಮಂದಿ, 6183.9 ಕ್ವಿಂಟಾಲ್, ಸಿದ್ದಾಪುರದ 37 ಪಡಿತರ ವಿತರಣೆ ಅಂಗಡಿಗಳಲ್ಲಿ 21,460 ಪಡಿತರ ಚೀಟಿದಾರರಲ್ಲಿ 20,000 ಮಂದಿ 3797.3 ಕ್ವಿಂಟಾಲ್, ಅಂಕೋಲಾದ 36 ಪಡಿತರ ವಿತರಣೆ ಅಂಗಡಿಗಳಲ್ಲಿ 25,481 ಪಡಿತರ ಚೀಟಿದಾರರಲ್ಲಿ 23,589 ಮಂದಿ 4311.65 ಕ್ವಿಂಟಾಲ್, ಮುಂಡಗೋಡನ 28 ಪಡಿತರ ವಿತರಣೆ ಅಂಗಡಿಗಳಲ್ಲಿ 23,485 ಪಡಿತರ ಚೀಟಿದಾರರಲ್ಲಿ 21,574 ಮಂದಿ 4322.35 ಕ್ವಿಂಟಾಲ್, ಸೂಪದ 20 ಪಡಿತರ ವಿತರಣೆ ಅಂಗಡಿಗಳಲ್ಲಿ 11,027 ಪಡಿತರ ಚೀಟಿದಾರರಲ್ಲಿ 10,055 ಮಂದಿ 2007.5 ಕ್ವಿಂಟಾಲ್, ಹೊನ್ನಾವರದ 42 ಪಡಿತರ ವಿತರಣೆ ಅಂಗಡಿಗಳಲ್ಲಿ 37,622 ಪಡಿತರ ಚೀಟಿದಾರರಲ್ಲಿ 34,173 ಮಂದಿ 6832.2 ಕ್ವಿಂಟಾಲ್, ಯಲ್ಲಾಪುರದ 30 ಪಡಿತರ ವಿತರಣೆ ಅಂಗಡಿಗಳಲ್ಲಿ 16,449 ಪಡಿತರ ಚೀಟಿದಾರರಲ್ಲಿ 14,867 ಮಂದಿ 2780.65 ಕ್ವಿಂಟಾಲ್, ಹಳಿಯಾಳದ 35 ಪಡಿತರ ವಿತರಣೆ ಅಂಗಡಿಗಳಲ್ಲಿ 30,502 ಪಡಿತರ ಚೀಟಿದಾರರÀಲ್ಲಿ 37,385 ಮಂದಿ 4961.1 ಕ್ವಿಂಟಾಲ್, ಶಿರಸಿಯ 48 ಪಡಿತರ ವಿತರಣೆ ಅಂಗಡಿಗಳಲ್ಲಿ 37,388 ಪಡಿತರ ಚೀಟಿದಾರರಲ್ಲಿ 32,621 ಮಂದಿ 5991.05 ಕ್ವಿಂಟಾಲ್, ದಾಂಡೇಲಿಯ 17 ಪಡಿತರ ವಿತರಣೆ ಅಂಗಡಿಗಳಲ್ಲಿ 13,257 ಪಡಿತರ ಚೀಟಿದಾರರಲ್ಲಿ 11,073 ಮಂದಿ 1889.8 ಕ್ವಿಂಟಾಲ್, ಕಾರವಾರದ 43 ಪಡಿತರ ವಿತರಣೆ ಅಂಗಡಿಗಳಲ್ಲಿ 27,664 ಪಡಿತರ ಚೀಟಿದಾರರಲ್ಲಿ 22,846 ಮಂದಿ 3953.35 ಕ್ವಿಂಟಾಲ್ ಪಡಿತರವನ್ನು ವಿತರಿಸಲಾಗಿದೆ.

ಜಿಲ್ಲೆಯಲ್ಲಿ 2019 ರಿಂದ ಇದುವರೆಗೆ 228 ಸರ್ಕಾರಿ ನೌಕರರು, ನಿಗಧಿಗಿಂತ ಹೆಚ್ಚಿನ ಆದಾಯ ಹೊಂದಿರುವ 379 ಮಂದಿ, 3 ಹೆಕ್ಟೇರ್ಗಿಂತ ಹೆಚ್ಚು ಜಮೀನು ಹೊಂದಿರುವ 97 ಮಂದಿ, ಆದಾಯ ತೆರಿಗೆ ಪಾವತಿಸುವ 1,170 ಮಂದಿ ಮತ್ತು ಇತರೆ 2,216 ಸೇರಿದಂತೆ ಒಟ್ಟು 4,338 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ 46,29,100 ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅತ್ಯಂತ ವಿಸ್ತಾರವಾದ ಜಿಲ್ಲೆಯಾಗಿದ್ದು ಗ್ರಾಮೀಣ ಜನಸಾಂದ್ರತೆಯು ಪಡಿತರ ವಿತರಣಾ ಅಂಗಡಿಗಳಿAದ ಬಹಳ ದೂರ ಇದ್ದರೂ ಕೂಡಾ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ 4 ನೇ ಸ್ಥಾನ ಪಡೆಯುವ ಸಾಧನೆ ಮಾಡಲಾಗಿದೆ. ಪಡಿತರ ಪಡೆಯದೆ ಬಾಕಿ ಉಳಿದರವರಲ್ಲಿ ಬಹುತೇಕ ಮಂದಿ ಪೋರ್ಟಬಲಿಟಿ ಮೂಲಕ ಬೇರೆ ಜಿಲ್ಲೆಯಲ್ಲಿ ಅಥವಾ ರಾಜ್ಯದಲ್ಲಿ ಪಡಿತರ ಪಡದಿರುತ್ತಾರೆ, ವಲಸೆ ಕಾರ್ಮಿಕರು ವಲಸೆ ಹೋಗುವ ಕಾರಣ ಪಡಿತರ ಪಡೆಯಲು ಸಾಧ್ಯವಾಗಿರುವುದಿಲ್ಲ ಹಾಗೂ ಕೆಲವು ಮಂದಿ ವೈಯಕ್ತಿಕ ಕಾರಣಗಳಿಂದ ಪಡಿತರ ಪಡೆದಿರುವುದಿಲ್ಲ. ಜಿಲ್ಲೆಯಲ್ಲಿನ ಒಟ್ಟು 410 ನ್ಯಾಯಬೆಲೆ ಅಂಗಡಿಗಳಲ್ಲಿ 402 ಅಂಗÀಡಿಗಳಿಗೆ ಪಾಯಿಂಟ್ ಆಫ್ ಸೇಲ್ (ಪಿಓಎಸ್) ಯಂತ್ರಗಳನ್ನು ಅಳವಡಿಸಿದ್ದು, ಇದರಿಂದಾಗಿ ಪಡಿತರ ಪಡೆದವರ ಸಂಪೂರ್ಣ ವಿವರ ಪಡೆಯಲು ಸಾಧ್ಯವಾಗಲಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಂಜುನಾಥ ರೇವಣ್ಕರ್ ತಿಳಿಸಿದ್ದಾರೆ.

BREAKING: ಪಾಕಿಸ್ತಾನ ಚೀನಾ ನಿರ್ಮಿತ ಡ್ರೋನ್, ಕ್ಷಿಪಣಿ ಬಳಸಿ ಭಾರತದ ಮೇಲೆ ದಾಳಿ: ಏರ್ ಮಾರ್ಷಲ್ ಎ.ಕೆ. ಭಾರ್ತಿ

Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM2 Mins Read

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM1 Min Read

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM1 Min Read
Recent News

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM
State News
KARNATAKA

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

By kannadanewsnow0918/06/2025 9:42 PM KARNATAKA 2 Mins Read

ಬೆಂಗಳೂರು : “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ,…

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM

ಡಿಸಿಇಟಿ-25 ಪರೀಕ್ಷೆ ಬರೆದ 1 ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎ

18/06/2025 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.