Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲಾ ಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : `ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ’ ಗೆ ಸರ್ಕಾರ ಮಹತ್ವದ ಆದೇಶ

29/12/2025 12:44 PM

BREAKING: ಬಾಂಗ್ಲಾದೇಶದಲ್ಲಿ ಮುಂದುವರಿದ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ :ಹಿಂದೂ ಕುಟುಂಬದ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

29/12/2025 12:39 PM

BREAKING : ಉನ್ನಾವೊ ಅತ್ಯಾಚಾರ ಕೇಸ್ : ಕುಲದೀಪ್ ಸೇಂಗಾರ್ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ

29/12/2025 12:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಉತ್ತರಪ್ರದೇಶದಲ್ಲಿ ‘ಗೂಗಲ್ ಮ್ಯಾಪ್’ ನಂಬಿ ಕಾರನ್ನು ಕಾಲುವೆಗೆ ನುಗ್ಗಿಸಿದ ಚಾಲಕ : ಮೂವರಿಗೆ ಗಂಭೀರ ಗಾಯ
INDIA

SHOCKING : ಉತ್ತರಪ್ರದೇಶದಲ್ಲಿ ‘ಗೂಗಲ್ ಮ್ಯಾಪ್’ ನಂಬಿ ಕಾರನ್ನು ಕಾಲುವೆಗೆ ನುಗ್ಗಿಸಿದ ಚಾಲಕ : ಮೂವರಿಗೆ ಗಂಭೀರ ಗಾಯ

By kannadanewsnow0504/12/2024 11:22 AM

ಉತ್ತರಪ್ರದೇಶ : ಕಳೆದ ನವೆಂಬರ್ 24 ರಂದು ಉತ್ತರಪ್ರದೇಶದ ಫರೀದ್‌ಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಕಾರು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದರು. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಗೂಗಲ್ ಮ್ಯಾಪ್ ಅನ್ನು ನಂಬಿ ಕಾರು ಚಾಲಕನೊಬ್ಬ ನೀರು ಇಲ್ಲದಂತಹ ಕಾಲುವೆಗೆ ಕಾರನ್ನು ನುಗ್ಗಿಸಿದ್ದಾನೆ. ಪರಿಣಾಮ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉತ್ತರಪ್ರದೇಶದ ಬರೆಲಿಯಲ್ಲಿ ನಡೆದಿದೆ.

ಹೌದು ಗೂಗಲ್​ ತೋರಿಸಿದ ಶಾರ್ಟ್​ಕಟ್​ ಮಾರ್ಗವನ್ನು ನಂಬಿ ಹೋಗಿ ವ್ಯಕ್ತಿಯೊಬ್ಬ ಕಾರು ಸಮೇತ ಕಾಲುವೆಗೆ ಹಾರಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಗೂಗಲ್​ ತೋರಿಸಿದ ಶಾರ್ಟ್​​ಕಟ್ ನಂಬಿ ಕಾರು ತೆಗೆದುಕೊಂಡು ಹೋಗಿದ್ದ ಚಾಲಕ ಒಣ ಕಾಲುವೆಗೆ ಇಳಿಸಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಬರೇಲಿಯಿಂದ ಪಿಲಿಭಿತ್‌ಗೆ ಪ್ರಯಾಣಿಸುತ್ತಿದ್ದಾಗ ಕಾಲಾಪುರ ಗ್ರಾಮದ ಬಳಿ ಗೂಗಲ್ ಮ್ಯಾಪ್​ ಹಾಕಿದ್ದಾರೆ ಆಗ ಅದು ಶಾರ್ಟ್​ ಕಟ್ ಮಾರ್ಗವೊಂದನ್ನು ತೋರಿಸಿತ್ತು. ಅದರ ಮೂಲಕ ಹೋಗಿ ನೇರವಾಗಿ ಕಾಲುವೆಗೆ ಹಾರಿದ್ದಾರೆ. ಗ್ರಾಮಸ್ಥರು ಅವರನ್ನು ಗಮನಿಸಿ ಪೊಲೀಸರಿಗೆ ಕರೆ ಮಾಡಿದಾಗ ಅವರನ್ನು ರಕ್ಷಿಸಲಾಯಿತು. ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING: ಬಾಂಗ್ಲಾದೇಶದಲ್ಲಿ ಮುಂದುವರಿದ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ :ಹಿಂದೂ ಕುಟುಂಬದ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

29/12/2025 12:39 PM1 Min Read

BREAKING : ಉನ್ನಾವೊ ಅತ್ಯಾಚಾರ ಕೇಸ್ : ಕುಲದೀಪ್ ಸೇಂಗಾರ್ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ

29/12/2025 12:37 PM1 Min Read

BREAKING : ‘ಉನ್ನಾವೋ ರೇಪ್ ಕೇಸ್’ ಆರೋಪಿ ಕುಲದೀಪ್ ಸೆಂಗಾರ್ ಗೆ ಬಿಗ್ ಶಾಕ್ : ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ.!

29/12/2025 12:35 PM1 Min Read
Recent News

GOOD NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲಾ ಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : `ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ’ ಗೆ ಸರ್ಕಾರ ಮಹತ್ವದ ಆದೇಶ

29/12/2025 12:44 PM

BREAKING: ಬಾಂಗ್ಲಾದೇಶದಲ್ಲಿ ಮುಂದುವರಿದ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ :ಹಿಂದೂ ಕುಟುಂಬದ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

29/12/2025 12:39 PM

BREAKING : ಉನ್ನಾವೊ ಅತ್ಯಾಚಾರ ಕೇಸ್ : ಕುಲದೀಪ್ ಸೇಂಗಾರ್ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ

29/12/2025 12:37 PM

ALERT : ನಿಮ್ಮ ಜೀವನದಲ್ಲಿ ಏನಾದರೂ ಕೆಟ್ಟದು ಸಂಭವಿಸುವ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳು ಇವು..!

29/12/2025 12:37 PM
State News
KARNATAKA

GOOD NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲಾ ಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : `ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ’ ಗೆ ಸರ್ಕಾರ ಮಹತ್ವದ ಆದೇಶ

By kannadanewsnow5729/12/2025 12:44 PM KARNATAKA 2 Mins Read

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ…

ALERT : ನಿಮ್ಮ ಜೀವನದಲ್ಲಿ ಏನಾದರೂ ಕೆಟ್ಟದು ಸಂಭವಿಸುವ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳು ಇವು..!

29/12/2025 12:37 PM

Vastu Tips : ರಾತ್ರಿ ವೇಳೆ ಈ ತಪ್ಪುಗಳನ್ನು ಮಾಡಿದರೆ ಮನೆಯಲ್ಲಿ ಜಗಳವಾಗುತ್ತವೆ.!

29/12/2025 12:25 PM

BIG NEWS : ರಾಜ್ಯದ `ನಗರ ಸ್ಥಳೀಯ ಸಂಸ್ಥೆಗಳ ನೌಕರರ’ ಕರ್ತವ್ಯ, ಜವಾಬ್ದಾರಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

29/12/2025 12:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.