BIGG NEW : ಉತ್ತರಕಾಶಿ ಹಿಮಪಾತ : 26 ಮೃತದೇಹಗಳು ಪತ್ತೆ, ಉಳಿದವರಿಗಾಗಿ ಮುಂದುವರೆದ ಶೋಧ ಕಾರ್ಯ | Uttarkashi Avalanche

ಉತ್ತರಕಾಶಿ  : ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಕುಸಿತಕ್ಕೆ ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳ ತಂಡ ಸಿಲುಕಿತ್ತು. ಸತತ ಮೂರು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು 7 ಮೃತದೇಹಗಳು ಪತ್ತೆಯಾಗಿವೆ. ಈ ಮೂಲಕ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. BREAKING NEWS: SC, ST ಮೀಸಲಾತಿ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ನಾಳೆ ‘ವಿಶೇಷ ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ, ಅಧಿಕೃತ ಮುದ್ರೆ ಕಾಣೆಯಾದ ಇತರ ಮೂವರು ಪ್ರಶಿಕ್ಷಣಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಎನ್ಐಎಮ್ … Continue reading BIGG NEW : ಉತ್ತರಕಾಶಿ ಹಿಮಪಾತ : 26 ಮೃತದೇಹಗಳು ಪತ್ತೆ, ಉಳಿದವರಿಗಾಗಿ ಮುಂದುವರೆದ ಶೋಧ ಕಾರ್ಯ | Uttarkashi Avalanche